Advertisement
ಅನುಕ್ರಮ

ಚಿಲಿಪಿಲಿ | ಇದು ಹರಟೆಮಲ್ಲ.‌ …

Share
ತೋಟದಲ್ಲಿ, ಮನೆಯ ಪಕ್ಕದ ಮರದಡಿಯಲ್ಲಿ ತರಗೆಲೆಗಳ  ಶಬ್ಧ ಜೋರಾಗಿ ಕೇಳುತ್ತಿದೆಯೆಂದರೆ  ಅಲ್ಲಿ ಹರಟೆಮಲ್ಲ ಹಕ್ಕಿಗಳಿವೆಯೆಂದೇ ಅರ್ಥ.  ಅವುಗಳು ತರಗೆಲೆಗಳೆಡೆಯಲ್ಲಿರುವ ಹುಳು ಹುಪ್ಪಟೆಗಳನ್ನು ಹುಡುಕಿ ತಿನ್ನುತ್ತವೆ. ಬಣ್ಣವೂ ಸಾಮಾನ್ಯವಾಗಿ ತರಗೆಲೆ ಅಂದರೆ  ಒಣ ಎಲೆಗಳಂತೆಯೇ  ನಸು ಕಂದು ಇರುವುದರಿಂದ ತರಗೆಲೆ ಹಕ್ಕಿ ಎಂಬ ಹೆಸರೂ ಇದೆ.  ತರಗೆಲೆಗೆ ತುಳುವಿನಲ್ಲಿ ಬಜಕ್ಕುರೆ ಎನ್ನುವುದರಿಂದ ಬಜಕ್ಕುರೆ ಹಕ್ಕಿ ಎಂದು ಕರೆಯುತ್ತಾರೆ.
ಕರ್ಕಶ ಸ್ವರ ಹಾಗೂ ತೀಕ್ಷ್ಣ ಕಣ್ಣುಗಳು ಹೆದರಿಕೆ  ಹುಟ್ಟಿಸುವಂತಿವೆ.  ಬಾಗಿದ ಕೊಕ್ಕು ಇದ್ದು  ದುಂಡಗೆ ಶರೀರವಿದ್ದು ,20 ರಿಂದ 25 ಸೆ.ಮೀ ನಷ್ಟು ದೊಡ್ಡದಾಗಿರುತ್ತದೆ.  ಸಾಮಾನ್ಯವಾಗಿ ಏಳು ಹಕ್ಕಿಗಳು ಒಟ್ಟಿಗೆ ಇರುವುದರಿಂದ ಸೆವೆನ್ಪ ಸಿಸ್ಟರ್ಸ್ ಎಂದು ಆಂಗ್ಲ ಭಾಷೆಯಲ್ಲೂ, ಸಾತ್ ಬಾಯಿ ಎಂದು ಹಿಂದಿಯಲ್ಲೂ  ಕರೆಯುತ್ತಾರೆ.  ವರ್ಷಕ್ಕೊಮ್ಮೆ ಸಂತಾನಾಭಿವೃದ್ಧಿ ಮಾಡುತ್ತವೆ. ಇವುಗಳು ಸಂಘಜೀವಿಗಳಾಗಿವೆ‌. ಹುಳು ಹುಪ್ಪಟೆಗಳನ್ನು ತಿನ್ನುತ್ತ ಬೆಳೆಗಳ ರಕ್ಷಣೆ ಮಾಡುತ್ತವೆ.  ರೈತನ ಮಿತ್ರನೆಂದೇ ಗುರುತಿಸಲ್ಪಡುವ ಹಕ್ಕಿಯಾಗಿದೆ ಈ ತರಗೆಲೆ ಹಕ್ಕಿ.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ಛಾಯಾಚಿತ್ರ :  ರಾಧಾಕೃಷ್ಣ ರಾವ್ ಯು ಬಾಳಿಲ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

5 minutes ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

1 hour ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

1 hour ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

7 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

9 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

13 hours ago