ಸೌಜನ್ಯ ಹತ್ಯೆ ಪ್ರಕರಣ | ಸುಳ್ಯದಲ್ಲಿ ಬೃಹತ್‌ ವಾಹನ ಜಾಥಾ | ಪ್ರತಿಭಟನೆ

August 8, 2023
10:21 AM
ಸುಳ್ಯದಲ್ಲಿಯೂ ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಆರಂಭವಾಗಿದೆ. ನಿಂತಿಕಲ್ಲಿನಿಂದ ಸುಳ್ಯಕ್ಕೆ ಬೃಹತ್‌ ವಾಹನ ಜಾಥಾ ಹಾಗೂ ಸಭೆ ಆರಂಭಗೊಂಡಿದೆ.

ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗೆ ಒತ್ತಾಯಿಸಿ ಸುಳ್ಯದಲ್ಲೂ ಹೋರಾಟ, ಪ್ರತಿಭಟನೆಯ ಕಾವು ಎದ್ದಿದೆ. ಇದೀಗ ಸುಳ್ಯದ ನಿಂತಿಕಲ್ಲಿನಿಂದ ಬೃಹತ್‌ ವಾಹನಜಾಥಾ ನಡೆಯುತ್ತಿದೆ. ಸುಳ್ಯದಲ್ಲಿ ಪ್ರತಿಭಟನಾ ಸಭೆ ಕೂಡಾ ನಡೆಯಲಿದೆ. ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿ ಕೂಡಾ ಈ ಸಭೆಯಲ್ಲಿ ಭಾಗವಹಿಸಿಲಿದ್ದಾರೆ.ಈಗಾಗಲೇ ಬೃಹತ್ ಸಂಖ್ಯೆಯಲ್ಲಿ ಜನಸ್ತೋಮ ನಿಂತಿಕಲ್ಲಿನಲ್ಲಿ ಸೇರಿದೆ.

Advertisement
ನಿಂತಿಕಲ್ಲಿನಲ್ಲಿ ಜನಸ್ತೋಮ | Photo Credit : Ashok Adamale

 

 

ಸೌಜನ್ಯ ಪರವಾಗಿ ನಿಂತಿಕಲ್ಲಿನಲ್ಲಿ ಆರಂಭಗೊಳ್ಳುವ ವಾಹನ ಜಾಥಾಕ್ಕೆ ಜನಸ್ತೋಮ | Photo Credit : Ashok Adamale

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸಬಾರದು | ಅಧಿಕಾರಿಗಳಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಸೂಚನೆ
April 8, 2025
9:52 PM
by: The Rural Mirror ಸುದ್ದಿಜಾಲ
ದ್ವಿತೀಯ ಪಿಯುಸಿ ಪರೀಕ್ಷೆ-2 ರ ವೇಳಾಪಟ್ಟಿ ಪ್ರಕಟ
April 8, 2025
9:48 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಮಳೆ | ಮುಂದಿನ 5 ದಿನಗಳಲ್ಲಿ ತಾಪಮಾನದಲ್ಲಿ ಏರಿಕೆ ಸಂಭವ
April 8, 2025
9:26 PM
by: The Rural Mirror ಸುದ್ದಿಜಾಲ
ಕ್ಲೌಡ್‌ ಐರಿಸೇಶನ್‌ | ಅಪರೂಪದ ವಿದ್ಯಮಾನ ಮೋಡದ ವರ್ಣವೈವಿಧ್ಯ |
April 8, 2025
6:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group