ಸೌಜನ್ಯ ಹತ್ಯೆ ಪ್ರಕರಣ | ಸುಳ್ಯದಲ್ಲಿ ಬೃಹತ್‌ ವಾಹನ ಜಾಥಾ | ಪ್ರತಿಭಟನೆ

August 8, 2023
10:21 AM
ಸುಳ್ಯದಲ್ಲಿಯೂ ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಆರಂಭವಾಗಿದೆ. ನಿಂತಿಕಲ್ಲಿನಿಂದ ಸುಳ್ಯಕ್ಕೆ ಬೃಹತ್‌ ವಾಹನ ಜಾಥಾ ಹಾಗೂ ಸಭೆ ಆರಂಭಗೊಂಡಿದೆ.

ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗೆ ಒತ್ತಾಯಿಸಿ ಸುಳ್ಯದಲ್ಲೂ ಹೋರಾಟ, ಪ್ರತಿಭಟನೆಯ ಕಾವು ಎದ್ದಿದೆ. ಇದೀಗ ಸುಳ್ಯದ ನಿಂತಿಕಲ್ಲಿನಿಂದ ಬೃಹತ್‌ ವಾಹನಜಾಥಾ ನಡೆಯುತ್ತಿದೆ. ಸುಳ್ಯದಲ್ಲಿ ಪ್ರತಿಭಟನಾ ಸಭೆ ಕೂಡಾ ನಡೆಯಲಿದೆ. ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿ ಕೂಡಾ ಈ ಸಭೆಯಲ್ಲಿ ಭಾಗವಹಿಸಿಲಿದ್ದಾರೆ.ಈಗಾಗಲೇ ಬೃಹತ್ ಸಂಖ್ಯೆಯಲ್ಲಿ ಜನಸ್ತೋಮ ನಿಂತಿಕಲ್ಲಿನಲ್ಲಿ ಸೇರಿದೆ.

Advertisement
ನಿಂತಿಕಲ್ಲಿನಲ್ಲಿ ಜನಸ್ತೋಮ | Photo Credit : Ashok Adamale

 

 

ಸೌಜನ್ಯ ಪರವಾಗಿ ನಿಂತಿಕಲ್ಲಿನಲ್ಲಿ ಆರಂಭಗೊಳ್ಳುವ ವಾಹನ ಜಾಥಾಕ್ಕೆ ಜನಸ್ತೋಮ | Photo Credit : Ashok Adamale
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror