ಸೌಜನ್ಯ ಹತ್ಯೆ ಪ್ರಕರಣ | ಸುಳ್ಯದಲ್ಲಿ ಬೃಹತ್‌ ವಾಹನ ಜಾಥಾ | ಪ್ರತಿಭಟನೆ

August 8, 2023
10:21 AM
ಸುಳ್ಯದಲ್ಲಿಯೂ ಸೌಜನ್ಯ ನ್ಯಾಯಕ್ಕಾಗಿ ಹೋರಾಟ ಆರಂಭವಾಗಿದೆ. ನಿಂತಿಕಲ್ಲಿನಿಂದ ಸುಳ್ಯಕ್ಕೆ ಬೃಹತ್‌ ವಾಹನ ಜಾಥಾ ಹಾಗೂ ಸಭೆ ಆರಂಭಗೊಂಡಿದೆ.

ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗೆ ಒತ್ತಾಯಿಸಿ ಸುಳ್ಯದಲ್ಲೂ ಹೋರಾಟ, ಪ್ರತಿಭಟನೆಯ ಕಾವು ಎದ್ದಿದೆ. ಇದೀಗ ಸುಳ್ಯದ ನಿಂತಿಕಲ್ಲಿನಿಂದ ಬೃಹತ್‌ ವಾಹನಜಾಥಾ ನಡೆಯುತ್ತಿದೆ. ಸುಳ್ಯದಲ್ಲಿ ಪ್ರತಿಭಟನಾ ಸಭೆ ಕೂಡಾ ನಡೆಯಲಿದೆ. ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿ ಕೂಡಾ ಈ ಸಭೆಯಲ್ಲಿ ಭಾಗವಹಿಸಿಲಿದ್ದಾರೆ.ಈಗಾಗಲೇ ಬೃಹತ್ ಸಂಖ್ಯೆಯಲ್ಲಿ ಜನಸ್ತೋಮ ನಿಂತಿಕಲ್ಲಿನಲ್ಲಿ ಸೇರಿದೆ.

ನಿಂತಿಕಲ್ಲಿನಲ್ಲಿ ಜನಸ್ತೋಮ | Photo Credit : Ashok Adamale

 

 

ಸೌಜನ್ಯ ಪರವಾಗಿ ನಿಂತಿಕಲ್ಲಿನಲ್ಲಿ ಆರಂಭಗೊಳ್ಳುವ ವಾಹನ ಜಾಥಾಕ್ಕೆ ಜನಸ್ತೋಮ | Photo Credit : Ashok Adamale
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror