ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗೆ ಒತ್ತಾಯಿಸಿ ಸುಳ್ಯದಲ್ಲೂ ಹೋರಾಟ, ಪ್ರತಿಭಟನೆಯ ಕಾವು ಎದ್ದಿದೆ. ಇದೀಗ ಸುಳ್ಯದ ನಿಂತಿಕಲ್ಲಿನಿಂದ ಬೃಹತ್ ವಾಹನಜಾಥಾ ನಡೆಯುತ್ತಿದೆ. ಸುಳ್ಯದಲ್ಲಿ ಪ್ರತಿಭಟನಾ ಸಭೆ ಕೂಡಾ ನಡೆಯಲಿದೆ. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿ ಕೂಡಾ ಈ ಸಭೆಯಲ್ಲಿ ಭಾಗವಹಿಸಿಲಿದ್ದಾರೆ.ಈಗಾಗಲೇ ಬೃಹತ್ ಸಂಖ್ಯೆಯಲ್ಲಿ ಜನಸ್ತೋಮ ನಿಂತಿಕಲ್ಲಿನಲ್ಲಿ ಸೇರಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…