ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗೆ ಒತ್ತಾಯಿಸಿ ಸುಳ್ಯದಲ್ಲೂ ಹೋರಾಟ, ಪ್ರತಿಭಟನೆಯ ಕಾವು ಎದ್ದಿದೆ. ಇದೀಗ ಸುಳ್ಯದ ನಿಂತಿಕಲ್ಲಿನಿಂದ ಬೃಹತ್ ವಾಹನಜಾಥಾ ನಡೆಯುತ್ತಿದೆ. ಸುಳ್ಯದಲ್ಲಿ ಪ್ರತಿಭಟನಾ ಸಭೆ ಕೂಡಾ ನಡೆಯಲಿದೆ. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿ ಕೂಡಾ ಈ ಸಭೆಯಲ್ಲಿ ಭಾಗವಹಿಸಿಲಿದ್ದಾರೆ.ಈಗಾಗಲೇ ಬೃಹತ್ ಸಂಖ್ಯೆಯಲ್ಲಿ ಜನಸ್ತೋಮ ನಿಂತಿಕಲ್ಲಿನಲ್ಲಿ ಸೇರಿದೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…