ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗೆ ಒತ್ತಾಯಿಸಿ ಸುಳ್ಯದಲ್ಲೂ ಹೋರಾಟ, ಪ್ರತಿಭಟನೆಯ ಕಾವು ಎದ್ದಿದೆ. ಇದೀಗ ಸುಳ್ಯದ ನಿಂತಿಕಲ್ಲಿನಿಂದ ಬೃಹತ್ ವಾಹನಜಾಥಾ ನಡೆಯುತ್ತಿದೆ. ಸುಳ್ಯದಲ್ಲಿ ಪ್ರತಿಭಟನಾ ಸಭೆ ಕೂಡಾ ನಡೆಯಲಿದೆ. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿ ಕೂಡಾ ಈ ಸಭೆಯಲ್ಲಿ ಭಾಗವಹಿಸಿಲಿದ್ದಾರೆ.ಈಗಾಗಲೇ ಬೃಹತ್ ಸಂಖ್ಯೆಯಲ್ಲಿ ಜನಸ್ತೋಮ ನಿಂತಿಕಲ್ಲಿನಲ್ಲಿ ಸೇರಿದೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…