ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗೆ ಒತ್ತಾಯಿಸಿ ಸುಳ್ಯದಲ್ಲೂ ಹೋರಾಟ, ಪ್ರತಿಭಟನೆಯ ಕಾವು ಎದ್ದಿದೆ. ಇದೀಗ ಸುಳ್ಯದ ನಿಂತಿಕಲ್ಲಿನಿಂದ ಬೃಹತ್ ವಾಹನಜಾಥಾ ನಡೆಯುತ್ತಿದೆ. ಸುಳ್ಯದಲ್ಲಿ ಪ್ರತಿಭಟನಾ ಸಭೆ ಕೂಡಾ ನಡೆಯಲಿದೆ. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿ ಕೂಡಾ ಈ ಸಭೆಯಲ್ಲಿ ಭಾಗವಹಿಸಿಲಿದ್ದಾರೆ.ಈಗಾಗಲೇ ಬೃಹತ್ ಸಂಖ್ಯೆಯಲ್ಲಿ ಜನಸ್ತೋಮ ನಿಂತಿಕಲ್ಲಿನಲ್ಲಿ ಸೇರಿದೆ.
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…