ಪುತ್ತೂರು | ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ| 6 ತಿಂಗಳಲ್ಲೇ ಹದಗೆಟ್ಟ ಸಡಕ್ ರಸ್ತೆ‌ ವೀಕ್ಷಣೆಗೆ ಗ್ರಾಮಸ್ಥರ ಒತ್ತಾಯ |

September 17, 2022
11:21 AM

ಪುತ್ತೂರಿನಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮದ ಸಮಸ್ಯೆಗಳನ್ನು ಆಲಿಸುವ ಅಧಿಕಾರಿಗಳು ಅಂತರ್ ತಾಲೂಕುಗಳನ್ನು ಸಂಪರ್ಕಿಸುವ ಮುರ – ಪೇರಮೊಗ್ರು ಕೆಟ್ಟು ಹೋದ ರಸ್ತೆಯನ್ನು ಗಮನಿಸುವಂತೆ ಮುರ ನಿವಾಸಿಗಳು ಆಗ್ರಹಿಸಿದ್ದಾರೆ.

ಕಬಕ ಗ್ರಾಮದ ಮುರದಲ್ಲಿರುವ ಗೌಡ ಸಮುದಾಯ ಭವನದಲ್ಲಿ ನಡೆಯಲಿರುವ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಸಂದರ್ಭ ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯಲ್ಲಿ ಕಳೆದ ಆರು ತಿಂಗಳ ಹಿಂದೆ ನಡೆದ ಡಾಮರು ರಸ್ತೆ ಇದೀಗ ಪೂರ್ಣ ಕೆಟ್ಟುಹೋಗಿದೆ. ಈ ರಸ್ತೆಯನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿ ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸುವಂತೆ ಗ್ರಾಮಸ್ಥರು ವಿನಂತಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror