ಆಹಾರದಲ್ಲಿ ಬಳಸುವ ಎಣ್ಣೆಯ ಅಸಲಿ ಕಥೆ | ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಮಾತುಗಳು |

July 10, 2023
9:06 PM
ಅಡುಗೆಯಲ್ಲಿ ಬಳಸುವ ಎಣ್ಣೆಯ ಅಸಲಿ ಕತೆಯ ಬಗ್ಗೆ ಮಾತನಾಡಿದ್ದಾರೆ ಸಂತ ಕಾಡಸಿದ್ದೇಶ್ವರ ಶ್ರೀಗಳು. ಅದರ ಆಡಿಯೋ ಇಲ್ಲಿದೆ...

ಆಹಾರದಲ್ಲಿ ಬಳಸುವ ಎಣ್ಣೆಯ ಬಗ್ಗೆ ಸಂತ ಕಾಡಸಿದ್ದೇಶ್ವರ ಶ್ರೀಗಳು ಮಾತನಾಡಿದ್ದಾರೆ. ಅದರ ಆಡಿಯೋ ಇಲ್ಲಿದೆ.

Advertisement

ಆಡಿಯೋ ಇಲ್ಲಿದೆ…

 

ಸಾವಯವ ಕೃಷಿಯನ್ನೇ ಆಧ್ಯಾತ್ಮವನ್ನಾಗಿಸಿದ, ಗ್ರಾಮ ಸ್ವರಾಜ್ಯಕ್ಕಾಗಿ ಪೀಠತ್ಯಾಗಗೈದ, ಶೇಳಖೆವಾಡಿ ಎಂಬ ಊರನ್ನು ದತ್ತು ಪಡೆದು ಆದರ್ಶ ಗ್ರಾಮವಾಗಿಸಿದ, ಕಾವಿ ಧರಿಸಿ ಗ್ರಾಮಾಭಿವೃದ್ಧಿ, ಸ್ವಚ್ಛತೆ, ಶಿಕ್ಷಣದ ಮೂಲಕ ‌ಕ್ರಾಂತಿಗೈದ, 25 ತಳಿಯ 1500 ದೇಸಿ ಗೋವುಗಳ ಸಂರಕ್ಷಕ, ಕನ್ನೇರಿಯನ್ನು ಕರ್ಮ ಭೂಮಿಯನ್ನಾಗಿಸಿದ ಅಪರೂಪದ, ಆದರ್ಶಮಯ ಸಂತ ಕಾಡಸಿದ್ದೇಶ್ವರ ಶ್ರೀಗಳು ಜುಲೈ13 ರಂದು ಪ್ರಥಮ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಕಾಡ ಸಿದ್ದೇಶ್ವರ ಶ್ರೀಗಳು ಬರೀ ಭಾಷಣಕಾರನಲ್ಲ.‌ ಸ್ವತಃ ಕೃಷಿ ಮಾಡಿ, ಶೇಳಖೆವಾಡಿ ಎಂಬ ಗ್ರಾಮವನ್ನು‌ ಮಾದರಿ ಕೃಷಿ ಗ್ರಾಮವನ್ನಾಗಿಸಿದ ಅಪರೂಪದ ಸಂತ.

 

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಹಳದಿ ಎಲೆರೋಗ ಬಾಧಿಸಿದ ನಂತರದ ಕೃಷಿ ಬದುಕು ಹೇಗೆ ? ಕೃಷಿಕರು ಸವಾಲನ್ನು ಹೇಗೆ ಸ್ವೀಕರಿಸಬಹುದು..? | ಸಂಪಾಜೆಯ ಕೃಷಿಕ ಶಂಕರಪ್ರಸಾದ್‌ ರೈ ಅವರ ಅಭಿಪ್ರಾಯ |
November 25, 2024
6:52 AM
by: ದ ರೂರಲ್ ಮಿರರ್.ಕಾಂ
ಅಡಿಕೆಯಲ್ಲಿ ಮಿಶ್ರ ಬೆಳೆ ಏಕೆ..? ಹೇಗೆ ಮತ್ತು ಯಾವ ಬೆಳೆಯನ್ನು ಮಾಡಬಹುದು..?
November 25, 2024
6:40 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |
November 24, 2024
7:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?
November 24, 2024
7:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror