ಆಹಾರದಲ್ಲಿ ಬಳಸುವ ಎಣ್ಣೆಯ ಬಗ್ಗೆ ಸಂತ ಕಾಡಸಿದ್ದೇಶ್ವರ ಶ್ರೀಗಳು ಮಾತನಾಡಿದ್ದಾರೆ. ಅದರ ಆಡಿಯೋ ಇಲ್ಲಿದೆ.
ಆಡಿಯೋ ಇಲ್ಲಿದೆ…
ಸಾವಯವ ಕೃಷಿಯನ್ನೇ ಆಧ್ಯಾತ್ಮವನ್ನಾಗಿಸಿದ, ಗ್ರಾಮ ಸ್ವರಾಜ್ಯಕ್ಕಾಗಿ ಪೀಠತ್ಯಾಗಗೈದ, ಶೇಳಖೆವಾಡಿ ಎಂಬ ಊರನ್ನು ದತ್ತು ಪಡೆದು ಆದರ್ಶ ಗ್ರಾಮವಾಗಿಸಿದ, ಕಾವಿ ಧರಿಸಿ ಗ್ರಾಮಾಭಿವೃದ್ಧಿ, ಸ್ವಚ್ಛತೆ, ಶಿಕ್ಷಣದ ಮೂಲಕ ಕ್ರಾಂತಿಗೈದ, 25 ತಳಿಯ 1500 ದೇಸಿ ಗೋವುಗಳ ಸಂರಕ್ಷಕ, ಕನ್ನೇರಿಯನ್ನು ಕರ್ಮ ಭೂಮಿಯನ್ನಾಗಿಸಿದ ಅಪರೂಪದ, ಆದರ್ಶಮಯ ಸಂತ ಕಾಡಸಿದ್ದೇಶ್ವರ ಶ್ರೀಗಳು ಜುಲೈ13 ರಂದು ಪ್ರಥಮ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಕಾಡ ಸಿದ್ದೇಶ್ವರ ಶ್ರೀಗಳು ಬರೀ ಭಾಷಣಕಾರನಲ್ಲ. ಸ್ವತಃ ಕೃಷಿ ಮಾಡಿ, ಶೇಳಖೆವಾಡಿ ಎಂಬ ಗ್ರಾಮವನ್ನು ಮಾದರಿ ಕೃಷಿ ಗ್ರಾಮವನ್ನಾಗಿಸಿದ ಅಪರೂಪದ ಸಂತ.
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490