ಆಹಾರದಲ್ಲಿ ಬಳಸುವ ಎಣ್ಣೆಯ ಬಗ್ಗೆ ಸಂತ ಕಾಡಸಿದ್ದೇಶ್ವರ ಶ್ರೀಗಳು ಮಾತನಾಡಿದ್ದಾರೆ. ಅದರ ಆಡಿಯೋ ಇಲ್ಲಿದೆ.
ಆಡಿಯೋ ಇಲ್ಲಿದೆ…
ಸಾವಯವ ಕೃಷಿಯನ್ನೇ ಆಧ್ಯಾತ್ಮವನ್ನಾಗಿಸಿದ, ಗ್ರಾಮ ಸ್ವರಾಜ್ಯಕ್ಕಾಗಿ ಪೀಠತ್ಯಾಗಗೈದ, ಶೇಳಖೆವಾಡಿ ಎಂಬ ಊರನ್ನು ದತ್ತು ಪಡೆದು ಆದರ್ಶ ಗ್ರಾಮವಾಗಿಸಿದ, ಕಾವಿ ಧರಿಸಿ ಗ್ರಾಮಾಭಿವೃದ್ಧಿ, ಸ್ವಚ್ಛತೆ, ಶಿಕ್ಷಣದ ಮೂಲಕ ಕ್ರಾಂತಿಗೈದ, 25 ತಳಿಯ 1500 ದೇಸಿ ಗೋವುಗಳ ಸಂರಕ್ಷಕ, ಕನ್ನೇರಿಯನ್ನು ಕರ್ಮ ಭೂಮಿಯನ್ನಾಗಿಸಿದ ಅಪರೂಪದ, ಆದರ್ಶಮಯ ಸಂತ ಕಾಡಸಿದ್ದೇಶ್ವರ ಶ್ರೀಗಳು ಜುಲೈ13 ರಂದು ಪ್ರಥಮ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಕಾಡ ಸಿದ್ದೇಶ್ವರ ಶ್ರೀಗಳು ಬರೀ ಭಾಷಣಕಾರನಲ್ಲ. ಸ್ವತಃ ಕೃಷಿ ಮಾಡಿ, ಶೇಳಖೆವಾಡಿ ಎಂಬ ಗ್ರಾಮವನ್ನು ಮಾದರಿ ಕೃಷಿ ಗ್ರಾಮವನ್ನಾಗಿಸಿದ ಅಪರೂಪದ ಸಂತ.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…