ಆಹಾರದಲ್ಲಿ ಬಳಸುವ ಎಣ್ಣೆಯ ಬಗ್ಗೆ ಸಂತ ಕಾಡಸಿದ್ದೇಶ್ವರ ಶ್ರೀಗಳು ಮಾತನಾಡಿದ್ದಾರೆ. ಅದರ ಆಡಿಯೋ ಇಲ್ಲಿದೆ.
ಆಡಿಯೋ ಇಲ್ಲಿದೆ…
ಸಾವಯವ ಕೃಷಿಯನ್ನೇ ಆಧ್ಯಾತ್ಮವನ್ನಾಗಿಸಿದ, ಗ್ರಾಮ ಸ್ವರಾಜ್ಯಕ್ಕಾಗಿ ಪೀಠತ್ಯಾಗಗೈದ, ಶೇಳಖೆವಾಡಿ ಎಂಬ ಊರನ್ನು ದತ್ತು ಪಡೆದು ಆದರ್ಶ ಗ್ರಾಮವಾಗಿಸಿದ, ಕಾವಿ ಧರಿಸಿ ಗ್ರಾಮಾಭಿವೃದ್ಧಿ, ಸ್ವಚ್ಛತೆ, ಶಿಕ್ಷಣದ ಮೂಲಕ ಕ್ರಾಂತಿಗೈದ, 25 ತಳಿಯ 1500 ದೇಸಿ ಗೋವುಗಳ ಸಂರಕ್ಷಕ, ಕನ್ನೇರಿಯನ್ನು ಕರ್ಮ ಭೂಮಿಯನ್ನಾಗಿಸಿದ ಅಪರೂಪದ, ಆದರ್ಶಮಯ ಸಂತ ಕಾಡಸಿದ್ದೇಶ್ವರ ಶ್ರೀಗಳು ಜುಲೈ13 ರಂದು ಪ್ರಥಮ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಕಾಡ ಸಿದ್ದೇಶ್ವರ ಶ್ರೀಗಳು ಬರೀ ಭಾಷಣಕಾರನಲ್ಲ. ಸ್ವತಃ ಕೃಷಿ ಮಾಡಿ, ಶೇಳಖೆವಾಡಿ ಎಂಬ ಗ್ರಾಮವನ್ನು ಮಾದರಿ ಕೃಷಿ ಗ್ರಾಮವನ್ನಾಗಿಸಿದ ಅಪರೂಪದ ಸಂತ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…