ಆಹಾರದಲ್ಲಿ ಬಳಸುವ ಎಣ್ಣೆಯ ಬಗ್ಗೆ ಸಂತ ಕಾಡಸಿದ್ದೇಶ್ವರ ಶ್ರೀಗಳು ಮಾತನಾಡಿದ್ದಾರೆ. ಅದರ ಆಡಿಯೋ ಇಲ್ಲಿದೆ.
ಆಡಿಯೋ ಇಲ್ಲಿದೆ…
ಸಾವಯವ ಕೃಷಿಯನ್ನೇ ಆಧ್ಯಾತ್ಮವನ್ನಾಗಿಸಿದ, ಗ್ರಾಮ ಸ್ವರಾಜ್ಯಕ್ಕಾಗಿ ಪೀಠತ್ಯಾಗಗೈದ, ಶೇಳಖೆವಾಡಿ ಎಂಬ ಊರನ್ನು ದತ್ತು ಪಡೆದು ಆದರ್ಶ ಗ್ರಾಮವಾಗಿಸಿದ, ಕಾವಿ ಧರಿಸಿ ಗ್ರಾಮಾಭಿವೃದ್ಧಿ, ಸ್ವಚ್ಛತೆ, ಶಿಕ್ಷಣದ ಮೂಲಕ ಕ್ರಾಂತಿಗೈದ, 25 ತಳಿಯ 1500 ದೇಸಿ ಗೋವುಗಳ ಸಂರಕ್ಷಕ, ಕನ್ನೇರಿಯನ್ನು ಕರ್ಮ ಭೂಮಿಯನ್ನಾಗಿಸಿದ ಅಪರೂಪದ, ಆದರ್ಶಮಯ ಸಂತ ಕಾಡಸಿದ್ದೇಶ್ವರ ಶ್ರೀಗಳು ಜುಲೈ13 ರಂದು ಪ್ರಥಮ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಕಾಡ ಸಿದ್ದೇಶ್ವರ ಶ್ರೀಗಳು ಬರೀ ಭಾಷಣಕಾರನಲ್ಲ. ಸ್ವತಃ ಕೃಷಿ ಮಾಡಿ, ಶೇಳಖೆವಾಡಿ ಎಂಬ ಗ್ರಾಮವನ್ನು ಮಾದರಿ ಕೃಷಿ ಗ್ರಾಮವನ್ನಾಗಿಸಿದ ಅಪರೂಪದ ಸಂತ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…