ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ಸಿಗಲಿದೆ. ಆದರೆ, ವಾರಾಂತ್ಯದ ಹಿನ್ನೆಲೆಯಲ್ಲಿ ಎರಡು ದಿನಗಳ ಮೊದಲೆ ಬಸವನಗುಡಿಯಲ್ಲಿ ಜಾತ್ರೆಯ ವಾತಾವರಣ ಸೃಷ್ಟಿಯಾಗಿದೆ. ಕಾರ್ತಿಕ ಮಾಸದ ಕೊನೆಯ ಸೋಮವಾರ ದೊಡ್ಡ ಬಸವಣ್ಣ ದೇವಸ್ಥಾನದಲ್ಲಿ ಬಸವನಿಗೆ ಕಡಲೆಕಾಯಿ ಹಾಗೂ ಪುಷ್ಪಗಳಿಂದ ಅಲಂಕಾರ ಮಾಡಲಾಗುತ್ತಿದೆ. ಕನಕಪುರ, ದೊಡ್ಡಬಳ್ಳಾಪುರ, ರಾಮನಗರ, ಮಾಗಡಿ, ಮೈಸೂರು, ಮಂಡ್ಯ ಸೇರಿದಂತೆ ರಾಜ್ಯದ ಹಲವೆಡೆಯಿಂದ ವ್ಯಾಪಾರಿಗಳು ಕಡಲೆಕಾಯಿ ತಂದು ಮಾರಾಟ ಮಾಡುತ್ತಾರೆ. ಈಗಾಗಲೇ ಪರಿಷೆ ನಡೆಯುತ್ತಿರುವುದರಿಂದ ವಾಹನ ಸಂಚಾರ ವ್ಯವಸ್ಥೆಯಲ್ಲಿ ಹಲವು ಬದಲಾವಣೆ ಮಾಡಲಾಗಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…