ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚಿನ ಬೆಳೆ ವಿಮೆ | ಬೆಳೆ ವಿಮೆಯಿಂದಾಗಿ ರೈತರಲ್ಲಿ ಸಂತಸ

August 31, 2025
9:59 PM

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದ ಕಲಬುರಗಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ರಾಜ್ಯದಲ್ಲಿ 20 ಲಕ್ಷದ 77 ಸಾವಿರ ರೈತರು ಬೆಳೆ ವಿಮೆ ಮಾಡಿಸಿದ್ದು, ಕಲಬುರಗಿಯಲ್ಲಿ 3 ಲಕ್ಷಕ್ಕೂ ಹೆಚ್ಚು ರೈತರು ವಿಮೆ ಮಾಡಿಸಿದ್ದಾರೆ.

ಮುಂಗಾರು ಹಂಗಾಮಿನ ಬೆಳೆಗಳಾದ ತೊಗರಿ, ಹತ್ತಿ, ಭತ್ತ, ರಾಗಿ, ಮೆಕ್ಕೆಜೋಳ, ಸೊಯಾಬಿನ್, ಹೆಸರು, ನೆಲಗಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ರೈತರು ಬೆಳೆ ವಿಮೆ ನೋಂದಾವಣೆ  ಮಾಡಿಸಿದ್ದಾರೆ. ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ,  ಹಳ್ಳಿ ಹಳ್ಳಿಗೂ ತೆರಳಿ ಯೋಜನೆಯ ಬಗ್ಗೆ ಅರಿವು ಮೂಡಿಸಲಾಗಿದೆ. ಇದರಿಂದ 3 ಲಕ್ಷದ 1 ಸಾವಿರದ ರೈತರು,  3 ಲಕ್ಷ 61 ಸಾವಿರದ 590 ಹೆಕ್ಟೇರ್ ಭೂಮಿ ಫಸಲ್ ಭೀಮಾ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದೆ ಎಂದು ಮಾಹಿತಿ ನೀಡಿದರು. ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ರೈತರು ಬೆಳೆ ವಿಮೆ ಮಾಡಿಸಿದ್ದು, ಜಿಲ್ಲೆಯಲ್ಲಿ 31 ಸಾವಿರ ಕೃಷಿಕರು ಬೆಳೆ ವಿಮೆ ಮಾಡಿಸಿದ್ದಾರೆ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror