2023ನೇ ಸಾಲಿನ ರಾಷ್ಟ್ರೀಯ ಕಾಳಿದಾಸ ಸಮ್ಮಾನ್ ಪ್ರಶಸ್ತಿಯನ್ನು ಮಧ್ಯಪ್ರದೇಶ ಸರ್ಕಾರ ಜೀವಿತಾವಧಿಯ ಶ್ರೇಷ್ಠತೆ ಆಧಾರದ ಮೇಲೆ ಸರ್ವಾನುಮತದಿಂದ ರಘುಪತಿ ಭಟ್ಟರನ್ನು ಆಯ್ಕೆ ಮಾಡಿದೆ . ಈ ಗೌರವದ ಅಡಿಯಲ್ಲಿ 5 ಲಕ್ಷ ನಗದು ಶಾಲು ಶ್ರೀಫಲಕ ನೀಡಲಾಗುತ್ತದೆ . ನವೆಂಬರ್ 12 ರಂದು ಉಜ್ಜಯಿನಿಯಲ್ಲಿ ನಡೆಯುವ ಸಮಾರಂಭದಲ್ಲಿ ಗೌರವವನ್ನು ರಘುಪತಿ ಭಟ್ಟರಿಗೆ ಆಯೋಜಿಸಲಾಗಿದೆ. ಭಟ್ಟರು ಭಾರತೀಯ ಶಾಸ್ತ್ರೀಯ ಚಿತ್ರ ರಚನೆಯಲ್ಲಿ ಸುಮಾರು 50 ವರ್ಷ ಶ್ರಮವಹಿಸಿ ಕೆಲಸ ಮಾಡಿರುತ್ತಾರೆ ,ಅವರ ಪ್ರತಿಭೆಯನ್ನು ಮಧ್ಯಪ್ರದೇಶದ ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಲಾಗುವುದು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…