2023ನೇ ಸಾಲಿನ ರಾಷ್ಟ್ರೀಯ ಕಾಳಿದಾಸ ಸಮ್ಮಾನ್ ಪ್ರಶಸ್ತಿಯನ್ನು ಮಧ್ಯಪ್ರದೇಶ ಸರ್ಕಾರ ಜೀವಿತಾವಧಿಯ ಶ್ರೇಷ್ಠತೆ ಆಧಾರದ ಮೇಲೆ ಸರ್ವಾನುಮತದಿಂದ ರಘುಪತಿ ಭಟ್ಟರನ್ನು ಆಯ್ಕೆ ಮಾಡಿದೆ . ಈ ಗೌರವದ ಅಡಿಯಲ್ಲಿ 5 ಲಕ್ಷ ನಗದು ಶಾಲು ಶ್ರೀಫಲಕ ನೀಡಲಾಗುತ್ತದೆ . ನವೆಂಬರ್ 12 ರಂದು ಉಜ್ಜಯಿನಿಯಲ್ಲಿ ನಡೆಯುವ ಸಮಾರಂಭದಲ್ಲಿ ಗೌರವವನ್ನು ರಘುಪತಿ ಭಟ್ಟರಿಗೆ ಆಯೋಜಿಸಲಾಗಿದೆ. ಭಟ್ಟರು ಭಾರತೀಯ ಶಾಸ್ತ್ರೀಯ ಚಿತ್ರ ರಚನೆಯಲ್ಲಿ ಸುಮಾರು 50 ವರ್ಷ ಶ್ರಮವಹಿಸಿ ಕೆಲಸ ಮಾಡಿರುತ್ತಾರೆ ,ಅವರ ಪ್ರತಿಭೆಯನ್ನು ಮಧ್ಯಪ್ರದೇಶದ ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಲಾಗುವುದು.
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…