2023ನೇ ಸಾಲಿನ ರಾಷ್ಟ್ರೀಯ ಕಾಳಿದಾಸ ಸಮ್ಮಾನ್ ಪ್ರಶಸ್ತಿಯನ್ನು ಮಧ್ಯಪ್ರದೇಶ ಸರ್ಕಾರ ಜೀವಿತಾವಧಿಯ ಶ್ರೇಷ್ಠತೆ ಆಧಾರದ ಮೇಲೆ ಸರ್ವಾನುಮತದಿಂದ ರಘುಪತಿ ಭಟ್ಟರನ್ನು ಆಯ್ಕೆ ಮಾಡಿದೆ . ಈ ಗೌರವದ ಅಡಿಯಲ್ಲಿ 5 ಲಕ್ಷ ನಗದು ಶಾಲು ಶ್ರೀಫಲಕ ನೀಡಲಾಗುತ್ತದೆ . ನವೆಂಬರ್ 12 ರಂದು ಉಜ್ಜಯಿನಿಯಲ್ಲಿ ನಡೆಯುವ ಸಮಾರಂಭದಲ್ಲಿ ಗೌರವವನ್ನು ರಘುಪತಿ ಭಟ್ಟರಿಗೆ ಆಯೋಜಿಸಲಾಗಿದೆ. ಭಟ್ಟರು ಭಾರತೀಯ ಶಾಸ್ತ್ರೀಯ ಚಿತ್ರ ರಚನೆಯಲ್ಲಿ ಸುಮಾರು 50 ವರ್ಷ ಶ್ರಮವಹಿಸಿ ಕೆಲಸ ಮಾಡಿರುತ್ತಾರೆ ,ಅವರ ಪ್ರತಿಭೆಯನ್ನು ಮಧ್ಯಪ್ರದೇಶದ ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಲಾಗುವುದು.
ಹೆಚ್ಚುತ್ತಿರುವ ತಾಪಮಾನದ ಕಾರಣದಿಂದ 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ…
ಭಾರತೀಯ ಕೃಷಿ ವಲಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಸುಸ್ಥಿರ…
ದೇಶದ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ, 2.28 ಲಕ್ಷ ಪಂಚಾಯತ್…
ಮಂತ್ರಗಳನ್ನು ಬೇರೆಯವರು ಉಪಯೋಗಿಸದಂತೆ ಹಿಂದೆ ಬ್ರಾಹ್ಮಣರು ಮಾಡಿದಂತೆ ಈಗ ತಾಂತ್ರಿಕತೆಯನ್ನು ತಿಳಿದವರು ಮಾಡುತ್ತಿದ್ದಾರೆ.…
ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10…
ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 3/4…