2023ನೇ ಸಾಲಿನ ರಾಷ್ಟ್ರೀಯ ಕಾಳಿದಾಸ ಸಮ್ಮಾನ್ ಪ್ರಶಸ್ತಿಯನ್ನು ಮಧ್ಯಪ್ರದೇಶ ಸರ್ಕಾರ ಜೀವಿತಾವಧಿಯ ಶ್ರೇಷ್ಠತೆ ಆಧಾರದ ಮೇಲೆ ಸರ್ವಾನುಮತದಿಂದ ರಘುಪತಿ ಭಟ್ಟರನ್ನು ಆಯ್ಕೆ ಮಾಡಿದೆ . ಈ ಗೌರವದ ಅಡಿಯಲ್ಲಿ 5 ಲಕ್ಷ ನಗದು ಶಾಲು ಶ್ರೀಫಲಕ ನೀಡಲಾಗುತ್ತದೆ . ನವೆಂಬರ್ 12 ರಂದು ಉಜ್ಜಯಿನಿಯಲ್ಲಿ ನಡೆಯುವ ಸಮಾರಂಭದಲ್ಲಿ ಗೌರವವನ್ನು ರಘುಪತಿ ಭಟ್ಟರಿಗೆ ಆಯೋಜಿಸಲಾಗಿದೆ. ಭಟ್ಟರು ಭಾರತೀಯ ಶಾಸ್ತ್ರೀಯ ಚಿತ್ರ ರಚನೆಯಲ್ಲಿ ಸುಮಾರು 50 ವರ್ಷ ಶ್ರಮವಹಿಸಿ ಕೆಲಸ ಮಾಡಿರುತ್ತಾರೆ ,ಅವರ ಪ್ರತಿಭೆಯನ್ನು ಮಧ್ಯಪ್ರದೇಶದ ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಲಾಗುವುದು.
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…