ರಾಜ್ಯದ 4 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಜನವರಿಯಲ್ಲಿ ಮೂರು ದಿನ ವಿದ್ಯಾರ್ಥಿಗಳಿಗೆ`ಕಲಿಕಾ ಹಬ್ಬ’ ಆಚರಣೆಗೆ ನಿರ್ಧರಿಸಿದೆ.
ಶಿಕ್ಷಣ ಇಲಾಖೆಯು ಕಲಿಕಾ ಚೇತರಿಕೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕಲಿಕಾ ಹಬ್ಬ ಆಯೋಜಿಸಲಾಗುತ್ತಿದ್ದು, ಜನವರಿಯಿಂದ ಫೆಬ್ರವರಿ ಅವಧಿಯೊಳಗೆ ಅನುಕೂಲಕ್ಕೆ ತಕ್ಕಂತೆ ದಿನಾಂಕ ನಿಗದಿ ಮಾಡಿಕೊಂಡು ಹಬ್ಬ ಆಚರಣೆ ಮಾಡಲು ನಿರ್ಧರಿಸಿದೆ.4 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.ಕಲಿಕಾ ಹಬ್ಬ ಆಚರಣೆ ಬಗ್ಗೆ ಕ್ಷೇತ್ರ ಸಂಪನ್ಮೂಲಾಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದೆ.
ವಿದ್ಯಾರ್ಥಿಗಳಿಗೆ ನಾವೀನ್ಯತೆ ಹಾಗೂ ಒಳಗೊಳ್ಳುವಿಕೆ ಭೋಧನೆಗೆ ಪ್ರೋತ್ಸಾಹ ನೀಡುವುದು. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಕುತೂಹಲ ಮೂಡಿಸಿ ಅವರಲ್ಲಿ ಪ್ರಶ್ನೆ ಮೂಡುವಂತೆ ಮಾಡುವುದು.ಕಲಿಯುವ ಪ್ರಕ್ರಿಯೆಯನ್ನು ಸಂತಸದಾಯಕಗೊಳಿಸುವುದು, ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿಸಲು ಈ ಯೋಜನೆ ಜಾರಿಗೆ ತರಲಾಗುತ್ತಿದೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…