ಬಿ ಸಿ ರೋಡ್ -ಶಿರಾಡಿ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ವೇಗವಾಗಿಯೂ ಕೆಲಸ ನಡೆಯುತ್ತಿದೆ. ಆದರೆ ಕಲ್ಲಡ್ಕದಲ್ಲಿ ಟ್ರಾಫಿಕ್ ಜಾಮ್ ಆಗಾಗ ಉಂಟಾಗುತ್ತದೆ. ಇದಕ್ಕೆ ಕಾರಣ ವೈಜ್ಞಾನಿಕವಲ್ಲದ ರೀತಿಯಲ್ಲಿ ಮಾಡುತ್ತಿರುವ ಕೆಲಸ. ಈಗ ವಾಹನಗಳಿಗೆ ಸರಿಯಾಗಿ ತೆರಳಲು ರಸ್ತೆ ಸರಿ ಇಲ್ಲದಿರುವುದೇ ಟ್ರಾಫಿಕ್ ಜಾಂಗೆ ಕಾರಣವಾಗುತ್ತದೆ. ಈ ಬಗ್ಗೆ ಸರಳ, ಸಹಜ ಮಾತುಕತೆ ಇಲ್ಲಿದೆ…(ಆಡಿಯೋ…)
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…
ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…