ಬಿ ಸಿ ರೋಡ್ -ಶಿರಾಡಿ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ವೇಗವಾಗಿಯೂ ಕೆಲಸ ನಡೆಯುತ್ತಿದೆ. ಆದರೆ ಕಲ್ಲಡ್ಕದಲ್ಲಿ ಟ್ರಾಫಿಕ್ ಜಾಮ್ ಆಗಾಗ ಉಂಟಾಗುತ್ತದೆ. ಇದಕ್ಕೆ ಕಾರಣ ವೈಜ್ಞಾನಿಕವಲ್ಲದ ರೀತಿಯಲ್ಲಿ ಮಾಡುತ್ತಿರುವ ಕೆಲಸ. ಈಗ ವಾಹನಗಳಿಗೆ ಸರಿಯಾಗಿ ತೆರಳಲು ರಸ್ತೆ ಸರಿ ಇಲ್ಲದಿರುವುದೇ ಟ್ರಾಫಿಕ್ ಜಾಂಗೆ ಕಾರಣವಾಗುತ್ತದೆ. ಈ ಬಗ್ಗೆ ಸರಳ, ಸಹಜ ಮಾತುಕತೆ ಇಲ್ಲಿದೆ…(ಆಡಿಯೋ…)
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…