ಬಿ ಸಿ ರೋಡ್ -ಶಿರಾಡಿ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ವೇಗವಾಗಿಯೂ ಕೆಲಸ ನಡೆಯುತ್ತಿದೆ. ಆದರೆ ಕಲ್ಲಡ್ಕದಲ್ಲಿ ಟ್ರಾಫಿಕ್ ಜಾಮ್ ಆಗಾಗ ಉಂಟಾಗುತ್ತದೆ. ಇದಕ್ಕೆ ಕಾರಣ ವೈಜ್ಞಾನಿಕವಲ್ಲದ ರೀತಿಯಲ್ಲಿ ಮಾಡುತ್ತಿರುವ ಕೆಲಸ. ಈಗ ವಾಹನಗಳಿಗೆ ಸರಿಯಾಗಿ ತೆರಳಲು ರಸ್ತೆ ಸರಿ ಇಲ್ಲದಿರುವುದೇ ಟ್ರಾಫಿಕ್ ಜಾಂಗೆ ಕಾರಣವಾಗುತ್ತದೆ. ಈ ಬಗ್ಗೆ ಸರಳ, ಸಹಜ ಮಾತುಕತೆ ಇಲ್ಲಿದೆ…(ಆಡಿಯೋ…)
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…