ಬಿ ಸಿ ರೋಡ್ -ಶಿರಾಡಿ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ವೇಗವಾಗಿಯೂ ಕೆಲಸ ನಡೆಯುತ್ತಿದೆ. ಆದರೆ ಕಲ್ಲಡ್ಕದಲ್ಲಿ ಟ್ರಾಫಿಕ್ ಜಾಮ್ ಆಗಾಗ ಉಂಟಾಗುತ್ತದೆ. ಇದಕ್ಕೆ ಕಾರಣ ವೈಜ್ಞಾನಿಕವಲ್ಲದ ರೀತಿಯಲ್ಲಿ ಮಾಡುತ್ತಿರುವ ಕೆಲಸ. ಈಗ ವಾಹನಗಳಿಗೆ ಸರಿಯಾಗಿ ತೆರಳಲು ರಸ್ತೆ ಸರಿ ಇಲ್ಲದಿರುವುದೇ ಟ್ರಾಫಿಕ್ ಜಾಂಗೆ ಕಾರಣವಾಗುತ್ತದೆ. ಈ ಬಗ್ಗೆ ಸರಳ, ಸಹಜ ಮಾತುಕತೆ ಇಲ್ಲಿದೆ…(ಆಡಿಯೋ…)
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…