ಬಿ ಸಿ ರೋಡ್ -ಶಿರಾಡಿ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ವೇಗವಾಗಿಯೂ ಕೆಲಸ ನಡೆಯುತ್ತಿದೆ. ಆದರೆ ಕಲ್ಲಡ್ಕದಲ್ಲಿ ಟ್ರಾಫಿಕ್ ಜಾಮ್ ಆಗಾಗ ಉಂಟಾಗುತ್ತದೆ. ಇದಕ್ಕೆ ಕಾರಣ ವೈಜ್ಞಾನಿಕವಲ್ಲದ ರೀತಿಯಲ್ಲಿ ಮಾಡುತ್ತಿರುವ ಕೆಲಸ. ಈಗ ವಾಹನಗಳಿಗೆ ಸರಿಯಾಗಿ ತೆರಳಲು ರಸ್ತೆ ಸರಿ ಇಲ್ಲದಿರುವುದೇ ಟ್ರಾಫಿಕ್ ಜಾಂಗೆ ಕಾರಣವಾಗುತ್ತದೆ. ಈ ಬಗ್ಗೆ ಸರಳ, ಸಹಜ ಮಾತುಕತೆ ಇಲ್ಲಿದೆ…(ಆಡಿಯೋ…)
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…