ಬಿ ಸಿ ರೋಡ್ -ಶಿರಾಡಿ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ವೇಗವಾಗಿಯೂ ಕೆಲಸ ನಡೆಯುತ್ತಿದೆ. ಆದರೆ ಕಲ್ಲಡ್ಕದಲ್ಲಿ ಟ್ರಾಫಿಕ್ ಜಾಮ್ ಆಗಾಗ ಉಂಟಾಗುತ್ತದೆ. ಇದಕ್ಕೆ ಕಾರಣ ವೈಜ್ಞಾನಿಕವಲ್ಲದ ರೀತಿಯಲ್ಲಿ ಮಾಡುತ್ತಿರುವ ಕೆಲಸ. ಈಗ ವಾಹನಗಳಿಗೆ ಸರಿಯಾಗಿ ತೆರಳಲು ರಸ್ತೆ ಸರಿ ಇಲ್ಲದಿರುವುದೇ ಟ್ರಾಫಿಕ್ ಜಾಂಗೆ ಕಾರಣವಾಗುತ್ತದೆ. ಈ ಬಗ್ಗೆ ಸರಳ, ಸಹಜ ಮಾತುಕತೆ ಇಲ್ಲಿದೆ…(ಆಡಿಯೋ…)
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…