Advertisement
ಸುದ್ದಿಗಳು

ಕಲ್ಲೇರಿ ಸೇತುವೆ ಉದ್ಘಾಟನೆಯನ್ನು ಪಕ್ಷದ ಕಾರ್ಯಕ್ರಮದಂತೆ ಬಿಂಬಿಸಿದ ಬಿಜೆಪಿ ನಡೆ ಖಂಡನೀಯ -ಎಸ್‌ಡಿಪಿಐ

Share

ಕಲ್ಮಡ್ಕ ಗ್ರಾಮದ ಕಲ್ಲೇರಿಯಲ್ಲಿ ಪುತ್ತೂರು-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಳೆದ ಬಾರಿಯ ಸರ್ಕಾರದಿಂದ ಮಂಜೂರಾದ ಹಣದಿಂದ ನಿರ್ಮಿಸಿದ ಸೇತುವೆಯ ಉದ್ಘಾಟನೆಯನ್ನು ಪಕ್ಷದ ಕಾರ್ಯಕ್ರಮದಂತೆ ಬಿಂಬಿಸಿದ ಬಿಜೆಪಿ ನಡೆಯನ್ನು ಎಸ್‌ಡಿಪಿಐ ಬೆಳ್ಳಾರೆ ಬ್ಲಾಕ್ ಅಧ್ಯಕ್ಷರಾದ ಹಮೀದ್ ಮರಕ್ಕಡ ಖಂಡಿಸಿದ್ದಾರೆ.

Advertisement
Advertisement

ಉದ್ಘಾಟನೆಯ ಸಮಯದಲ್ಲಿ ಬಿಜೆಪಿ ಪಕ್ಷದ ಧ್ವಜ ಹಿಡಿದುಕೊಂಡು ಸ್ಥಳೀಯ ಪಂಚಾಯತ್ ಸದಸ್ಯರನ್ನು ಕೂಡಾ ಕಡೆಗಣಿಸಿ ಯಾವುದೇ ಪ್ರೋಟೋಕಾಲ್  ಪಾಲನೆ ಮಾಡದೆ ಕಾರ್ಯಕ್ರಮ ಮಾಡಲಾಗಿದೆ.  ಸರ್ಕಾರಿ ಹಣದಿಂದ ಮಾಡಿದ ಕೆಲಸವನ್ನು ಬಿಜೆಪಿ ಪಕ್ಷದಿಂದ ಹಣ ಬಿಡುಗಡೆ ಮಾಡಿದ ರೀತಿಯಲ್ಲಿ ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ಮಾಡಿದ್ದು ಕಾನೂನು ವಿರೋಧಿ ಕೃತ್ಯವಾಗಿದೆ. ಸೇತುವೆ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಅಂಗಾರರು ಕೂಡ ಇದರ ಬಗ್ಗೆ ತುಟಿ ಬಿಚ್ಚದೆ ಮೌನ ಸಮ್ಮತಿ ನೀಡಿದ್ದು ಖಂಡನಾರ್ಹವಾಗಿದೆ.ಈ ದಿನದವರಗೆ ಧ್ವಜವನ್ನು ತೆರವುಗೊಳಿಸಲಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

6 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

9 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

1 day ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

1 day ago