ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್ (ರಿ ) ಕಲ್ಲೇರಿ – ಎಣ್ಮೂರು ಇದರ ನೂತನ ಪಧಾಧಿಕಾರಿಗಳ ಭಾನುವಾರ ನಡೆಯಿತು.
ನೂತನ ಅಧ್ಯಕ್ಷರಾಗಿ ಪ್ರಕಾಶ್ ರೈ ಕುಳಾಯಿತೋಡಿ, ಉಪಾಧ್ಯಕ್ಷರಾಗಿ ಹರೀಶ್ ರೈ ಕಲ್ಲೇರಿ, ಪ್ರಧಾನ ಕಾರ್ಯದರ್ಶಿಗಳಾಗಿ ಸುರೇಶ್ ರೈ ಚಾಮೇತಡ್ಕ ಜತೆ ಕಾರ್ಯದರ್ಶಿಗಳಾಗಿ ಹರ್ಷಿತ್ ಶೃಂಗೇರಿ, ಹಾಗೂ ಕೋಶಾಧಿಕಾರಿಯಾಗಿ ಹರಿಪ್ರಸಾದ್ ರೈ ಕಲ್ಲೇರಿ ಆಯ್ಕೆಯಾಗಿರುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel