ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್ (ರಿ ) ಕಲ್ಲೇರಿ – ಎಣ್ಮೂರು ಇದರ ನೂತನ ಪಧಾಧಿಕಾರಿಗಳ ಭಾನುವಾರ ನಡೆಯಿತು.
ನೂತನ ಅಧ್ಯಕ್ಷರಾಗಿ ಪ್ರಕಾಶ್ ರೈ ಕುಳಾಯಿತೋಡಿ, ಉಪಾಧ್ಯಕ್ಷರಾಗಿ ಹರೀಶ್ ರೈ ಕಲ್ಲೇರಿ, ಪ್ರಧಾನ ಕಾರ್ಯದರ್ಶಿಗಳಾಗಿ ಸುರೇಶ್ ರೈ ಚಾಮೇತಡ್ಕ ಜತೆ ಕಾರ್ಯದರ್ಶಿಗಳಾಗಿ ಹರ್ಷಿತ್ ಶೃಂಗೇರಿ, ಹಾಗೂ ಕೋಶಾಧಿಕಾರಿಯಾಗಿ ಹರಿಪ್ರಸಾದ್ ರೈ ಕಲ್ಲೇರಿ ಆಯ್ಕೆಯಾಗಿರುತ್ತಾರೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…