ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್ (ರಿ ) ಕಲ್ಲೇರಿ – ಎಣ್ಮೂರು ಇದರ ನೂತನ ಪಧಾಧಿಕಾರಿಗಳ ಭಾನುವಾರ ನಡೆಯಿತು.
ನೂತನ ಅಧ್ಯಕ್ಷರಾಗಿ ಪ್ರಕಾಶ್ ರೈ ಕುಳಾಯಿತೋಡಿ, ಉಪಾಧ್ಯಕ್ಷರಾಗಿ ಹರೀಶ್ ರೈ ಕಲ್ಲೇರಿ, ಪ್ರಧಾನ ಕಾರ್ಯದರ್ಶಿಗಳಾಗಿ ಸುರೇಶ್ ರೈ ಚಾಮೇತಡ್ಕ ಜತೆ ಕಾರ್ಯದರ್ಶಿಗಳಾಗಿ ಹರ್ಷಿತ್ ಶೃಂಗೇರಿ, ಹಾಗೂ ಕೋಶಾಧಿಕಾರಿಯಾಗಿ ಹರಿಪ್ರಸಾದ್ ರೈ ಕಲ್ಲೇರಿ ಆಯ್ಕೆಯಾಗಿರುತ್ತಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…