ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್ (ರಿ ) ಕಲ್ಲೇರಿ – ಎಣ್ಮೂರು ಇದರ ನೂತನ ಪಧಾಧಿಕಾರಿಗಳ ಭಾನುವಾರ ನಡೆಯಿತು.
ನೂತನ ಅಧ್ಯಕ್ಷರಾಗಿ ಪ್ರಕಾಶ್ ರೈ ಕುಳಾಯಿತೋಡಿ, ಉಪಾಧ್ಯಕ್ಷರಾಗಿ ಹರೀಶ್ ರೈ ಕಲ್ಲೇರಿ, ಪ್ರಧಾನ ಕಾರ್ಯದರ್ಶಿಗಳಾಗಿ ಸುರೇಶ್ ರೈ ಚಾಮೇತಡ್ಕ ಜತೆ ಕಾರ್ಯದರ್ಶಿಗಳಾಗಿ ಹರ್ಷಿತ್ ಶೃಂಗೇರಿ, ಹಾಗೂ ಕೋಶಾಧಿಕಾರಿಯಾಗಿ ಹರಿಪ್ರಸಾದ್ ರೈ ಕಲ್ಲೇರಿ ಆಯ್ಕೆಯಾಗಿರುತ್ತಾರೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…