Advertisement
ಸುದ್ದಿಗಳು

ಕಲ್ಮಡ್ಕ ಗ್ರಾಮ ಪಂಚಾಯತ್‌ಗೆ ಶವಸಂಸ್ಕಾರ ಪೆಟ್ಟಿಗೆ ಹಸ್ತಾಂತರ |

Share

 ಗ್ರಾಮೀಣ ಭಾಗದಲ್ಲಿ ಶವಸಂಸ್ಕಾರದ್ದು ಸಮಸ್ಯೆಯಾಗಿ ಕಾಡುತ್ತದೆ. ನಗರದಲ್ಲಿ ಅತ್ಯುತ್ತಮ ತಂತ್ರಜ್ಞಾನದ ಶವಾಗಾರಗಳು, ಸ್ಮಶಾನಗಳು ಇರುತ್ತದೆ. ಗ್ರಾಮೀಣ ಭಾಗದ ಜನರು ಶವಸಂಸ್ಕಾರ ನಡೆಸಲು ಅನೇಕರು ಕಷ್ಟ ಪಡುತ್ತಾರೆ. ಕಟ್ಟಿಗೆ ಹಾಗೂ ಬೇಕಾದ ಸಲಕರಣೆಗಾಗಿ ಓಡಾಟ ಇರುತ್ತದೆ. ಈ ಎಲ್ಲಾ ಸಮಸ್ಯೆ ನಿವಾರಣೆಗೆ ಈಚೆಗೆ ಶವಸಂಸ್ಕಾರಕ್ಕೆ ಶವಪೆಟ್ಟಿಗೆಯ ಮಾದರಿಯೊಂದು ಗ್ರಾಮೀಣ ಭಾಗಕ್ಕೂ ಅನುಕೂಲವಾಗಿದೆ. ಈಗಾಗಲೇ ಹಲವು ಕಡೆ  ಈ ಪೆಟ್ಟಿಗೆಯನ್ನು ಪಂಚಾಯತ್‌ ಮಟ್ಟದಲ್ಲಿ ಸಂಗ್ರಹಿಸಲಾಗುತ್ತಿದೆ. ಕಲ್ಮಡ್ಕ ಗ್ರಾಮ ಪಂಚಾಯತ್‌ ಗೆ ಕೂಡಾ ಇದೀಗ  ಶವಸಂಸ್ಕಾರ ಪೆಟ್ಟಿಗೆ ಹಸ್ತಾಂತರ  ಮಾಡಲಾಗಿದೆ.

ಶವ ಸಂಸ್ಕಾರಕ್ಕಾಗಿ ಶವಪೆಟ್ಟಿಗೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ ಇವರ ಉಸ್ತುವಾರಿಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಲ್ಮಡ್ಕ,ಪಂಬೆತ್ತಾಡಿ, ಸಂಘ ಸಂಸ್ಥೆಗಳು, ಸಾರ್ವಜನಿಕರು, ಗ್ರಾಮಸ್ಥರ ಸಹಕಾರದಿಂದ ಶವಪೆಟ್ಟಿಗೆಯನ್ನು ಖರೀದಿಸಿದ್ದು ಶವ ಸಂಸ್ಕಾರಕ್ಕೆ ಉಚಿತವಾಗಿ ನೀಡಲು ಸಿರ್ಧರಿಸಿ, ಕಲ್ಮಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಸದಸ್ಯರು ನಿಕಟಪೂರ್ವ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕಲ್ಮಡ್ಕ , ಗ್ರಾಮಸ್ಥರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ  ಅಬ್ದುಲ್ ಗಫೂರ್ ಇವರು ಸ್ವಾಗತಿಸಿದರು , ಮಹೇಶ್ ಕರಿಕ್ಕಳ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್ ಸಿ.ಎಂ ಇವರು ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

5 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

6 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago