Advertisement
ಸುದ್ದಿಗಳು

ಕಲ್ಮಕಾರು | ಭಾರೀ ಮಳೆಗೆ ಭೂಕುಸಿತ | ಸಂಪರ್ಕ ಕಡಿತ | ಮನೆಗೆ ನುಗ್ಗಿದ ನೀರು | ಅತಂತ್ರ ಸ್ಥಿತಿ |

Share

ಸುಳ್ಯ ತಾಲೂಕಿನ ಕಲ್ಮಕಾರು ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆಗೆ ಕಲ್ಮಕಾರು ಎಸ್ಟೇಟ್‌ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ, ಮಣ್ಣು ಮಿಶ್ರಿತ ನೀರಿನೊಂದಿಗೆ ಮರಗಳು ಉರುಳಿ ಬಂದಿದೆ. ಕಲ್ಮಕಾರು ಎಸ್ಟೇಟ್‌ ಸಂಪರ್ಕ ಕಡಿತವಾಗಿದೆ.

Advertisement
Advertisement

ನಿನ್ನೆ ತಡರಾತ್ರಿ ಸುಮಾರು 2 ಗಂಟೆಗೆ ಭಾರೀ ಮಳೆ ಆರಂಭವಾಗಿತ್ತು. ಆರಂಭದಲ್ಲಿ ಕಲ್ಮಕಾರು ಎಸ್ಟೇಟ್‌ ಪ್ರದೇಶದಲ್ಲಿ  ಜಲಸ್ಫೋಟಗೊಂಡು ನೀರು ಹರಿಯಲು ಆರಂಭವಾಗಿತ್ತು. ಇದೇ ವೇಳೆಗೆ ಸಮೀಪದ ಜನರಿಗೆ ಸದ್ದು ಕೇಳಿದೆ. ಆದರೆ ಮಳೆಯ ಕಾರಣದಿಂದ ಹೊರಗಡೆ ಹೋಗಿರಲಿಲ್ಲ.  ಸುಮಾರು 3 ಗಂಟೆಯ ಆಸುಪಾಸಿನಲ್ಲಿ ಭಾರೀ ನೀರು ಕಲ್ಮಕಾರು ಪ್ರದೇಶದ ಇಡ್ಯಡ್ಕ ಮೊದಲಾದ ಕಡೆ ಭಾರೀ ನೀರು ಹರಿದಿದೆ. ತೋಟದ ಪೂರ್ತಿ ಕಲುಷಿತ ನೀರು ಹಾಗೂ ಮರ ಬಿದ್ದುಕೊಂಡಿದೆ. ಇಡ್ಯಡ್ಕದ ಕೆಲವು ಮನೆಯ ಸಮೀಪದವರೆಗೂ ನೀರು ಬಂದಿತ್ತು.  ಅನೇಕರಿಗೆ ಭಾರೀ ಮಳೆಯಿಂದ ನೀರು ಬಂದಿರುವುದು  ತಿಳಿಯಲೇ ಇಲ್ಲ. ಬೆಳಗ್ಗೆ ನೋಡಿದಾಗ ಹಲವಾರು ಮಂದಿಗೆ ತಿಳಿದಿದೆ. ಬೇರೆಯೇ ಹೊಳೆ ನಿರ್ಮಾಣವಾಗಿದೆ.

Advertisement

ಎರಡು ದಿನಗಳ ಹಿಂದೆ ಇಡ್ಯಡ್ಕದ ಕಾಲು ಸಂಕ ತುಂಡಾಗಿತ್ತು. ಇದೀಗ ಕಲ್ಮಕಾರು ಕಡೆಗೆ ಸಂಪರ್ಕ ಕಡಿತಗೊಂಡಿದೆ.  ಕಲ್ಮಕಾರು ಎಸ್ಟೇಟ್‌ ಪ್ರದೇಶದಲ್ಲಿ ಏನಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಕಲ್ಮಕಾರು ಸೇತುವೆ ಕೂಡಾ ಹಾನಿಯಾಗಿದೆ.

Advertisement

 

Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇವರು ಎಲ್ಲಾ ಕುಂದುಕೊರತೆಗಳ ನಡುವೆಯೂ ಮತದಾನ ಮಾಡ್ತಾರೆ…! | ಅವರು ಎಲ್ಲಾ ಸೌಕರ್ಯ ಇದ್ದರೂ ಮತದಾನ ಮಾಡಲಾರರು..!

ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…

9 mins ago

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

1 hour ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

2 hours ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

17 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

17 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

21 hours ago