Advertisement
ಸುದ್ದಿಗಳು

ಕಲ್ಮಕಾರು | ಭಾರೀ ಮಳೆಗೆ ಭೂಕುಸಿತ | ಸಂಪರ್ಕ ಕಡಿತ | ಮನೆಗೆ ನುಗ್ಗಿದ ನೀರು | ಅತಂತ್ರ ಸ್ಥಿತಿ |

Share

ಸುಳ್ಯ ತಾಲೂಕಿನ ಕಲ್ಮಕಾರು ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆಗೆ ಕಲ್ಮಕಾರು ಎಸ್ಟೇಟ್‌ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ, ಮಣ್ಣು ಮಿಶ್ರಿತ ನೀರಿನೊಂದಿಗೆ ಮರಗಳು ಉರುಳಿ ಬಂದಿದೆ. ಕಲ್ಮಕಾರು ಎಸ್ಟೇಟ್‌ ಸಂಪರ್ಕ ಕಡಿತವಾಗಿದೆ.

ನಿನ್ನೆ ತಡರಾತ್ರಿ ಸುಮಾರು 2 ಗಂಟೆಗೆ ಭಾರೀ ಮಳೆ ಆರಂಭವಾಗಿತ್ತು. ಆರಂಭದಲ್ಲಿ ಕಲ್ಮಕಾರು ಎಸ್ಟೇಟ್‌ ಪ್ರದೇಶದಲ್ಲಿ  ಜಲಸ್ಫೋಟಗೊಂಡು ನೀರು ಹರಿಯಲು ಆರಂಭವಾಗಿತ್ತು. ಇದೇ ವೇಳೆಗೆ ಸಮೀಪದ ಜನರಿಗೆ ಸದ್ದು ಕೇಳಿದೆ. ಆದರೆ ಮಳೆಯ ಕಾರಣದಿಂದ ಹೊರಗಡೆ ಹೋಗಿರಲಿಲ್ಲ.  ಸುಮಾರು 3 ಗಂಟೆಯ ಆಸುಪಾಸಿನಲ್ಲಿ ಭಾರೀ ನೀರು ಕಲ್ಮಕಾರು ಪ್ರದೇಶದ ಇಡ್ಯಡ್ಕ ಮೊದಲಾದ ಕಡೆ ಭಾರೀ ನೀರು ಹರಿದಿದೆ. ತೋಟದ ಪೂರ್ತಿ ಕಲುಷಿತ ನೀರು ಹಾಗೂ ಮರ ಬಿದ್ದುಕೊಂಡಿದೆ. ಇಡ್ಯಡ್ಕದ ಕೆಲವು ಮನೆಯ ಸಮೀಪದವರೆಗೂ ನೀರು ಬಂದಿತ್ತು.  ಅನೇಕರಿಗೆ ಭಾರೀ ಮಳೆಯಿಂದ ನೀರು ಬಂದಿರುವುದು  ತಿಳಿಯಲೇ ಇಲ್ಲ. ಬೆಳಗ್ಗೆ ನೋಡಿದಾಗ ಹಲವಾರು ಮಂದಿಗೆ ತಿಳಿದಿದೆ. ಬೇರೆಯೇ ಹೊಳೆ ನಿರ್ಮಾಣವಾಗಿದೆ.

Advertisement

ಎರಡು ದಿನಗಳ ಹಿಂದೆ ಇಡ್ಯಡ್ಕದ ಕಾಲು ಸಂಕ ತುಂಡಾಗಿತ್ತು. ಇದೀಗ ಕಲ್ಮಕಾರು ಕಡೆಗೆ ಸಂಪರ್ಕ ಕಡಿತಗೊಂಡಿದೆ.  ಕಲ್ಮಕಾರು ಎಸ್ಟೇಟ್‌ ಪ್ರದೇಶದಲ್ಲಿ ಏನಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಕಲ್ಮಕಾರು ಸೇತುವೆ ಕೂಡಾ ಹಾನಿಯಾಗಿದೆ.

Advertisement

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

20 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

20 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

1 day ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

2 days ago