Advertisement
ನಿಧನ‌ ಸುದ್ದಿಗಳು

ಹಲವು ಕೆರೆಗಳನ್ನು ನಿರ್ಮಿಸಿ ಸಾಧನೆ ಮಾಡಿದ ಕಾಮೇಗೌಡ ನಿಧನ

Share

ಆಧುನಿಕ ಭಗೀರಥ ಖ್ಯಾತಿಯ ಕಾಮೇಗೌಡ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಕಾಮೇಗೌಡ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸದೊಡ್ಡಿಯವರಾದ ಕಾಮೇಗೌಡ, ವೃತ್ತಿಯಲ್ಲಿ ಕುರಿಗಾಹಿ. ಕುಂದೂರು ಬೆಟ್ಟದ ಮೇಲೆ ಸ್ವತಃ 16 ಕೆರೆಗಳನ್ನು ನಿರ್ಮಾಣ ಮಾಡಿ ಅಂತರ್ಜಲ ಹೆಚ್ಚಳಕ್ಕೆ ಕಾರಣರಾಗಿದ್ದರು. ಅಲ್ಲದೇ ಸಾವಿರಾರು ಗಿಡಗಳನ್ನು ನೆಟ್ಟು ಪರಿಸರ ಕಾಳಜಿ ಮೆರೆದಿದ್ದರು.

ಕಾಮೇಗೌಡರ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹೊಗಳಿದ್ದರು. ಜೂನ್ 28, 2020ರಂದು ಮೋದಿ ಕಾಮೇಗೌಡರನ್ನ ಕೊಂಡಾಡಿದ್ದರು. ‘ಮಳವಳ್ಳಿ ತಾಲೂಕಿನ ದಾಸರದೊಡ್ಡಿ ಗ್ರಾಮದ ರೈತ 80 ವರ್ಷದ ಕಾಮೇಗೌಡರ ಕೆಲಸ ಎಲ್ಲರಿಗೂ ಅಚ್ಚರಿ ತರುತ್ತದೆ.

ಅವರು ತಮ್ಮ ಕುರಿಸಾಗಣಿಕೆ ಜೊತೆಗೆ ಜಿಲ್ಲೆಯಲ್ಲಿ ಸುಮಾರು 16 ಕೆರೆಗಳನ್ನು ನಿರ್ಮಿಸಿ ಜಲಸಂಕ್ಷಣೆಯಲ್ಲಿ ತೊಡಗಿದ್ದಾರೆ. ಅವರ ಪ್ರಯತ್ನ ಬಹಳ ದೊಡ್ಡದು’ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇನ್ನು ಕಾಮೇಗೌಡರಿಗೆ ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಬಂದಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

1 hour ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

6 hours ago

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

2 days ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

3 days ago