ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಗುತ್ತಿಗಾರು-ಕಮಿಲ-ಬಳ್ಪ ರಸ್ತೆ ಅಭಿವೃದ್ಧಿಗೆ ಸಚಿವ ಎಸ್ ಅಂಗಾರ ಅವರು ಮಂಗಳವಾರದಂದು ಕಮಿಲದಲ್ಲಿ ಗುದ್ದಲಿ ಪೂಜೆ ನೆರವೇರಿಸಿದರು. ಗುದ್ದಲಿಪೂಜೆ ನೆರವೇರಿಸಿದ ಸಚಿವ ಅಂಗಾರ, “ಶೀಘ್ರದಲ್ಲಿಯೇ ಕಾಮಗಾರಿ ನಡೆಸಲಾಗುತ್ತದೆ. ಅಭಿವೃದ್ಧಿ ಪರವಾಗಿ ಯಾವತ್ತೂ ಯೋಜನೆ ರೂಪಿಸಲಾಗುತ್ತದೆ. ವಿರೋಧಗಳನ್ನು ಸ್ವೀಕರಿಸುವ ಮನೋಭಾವ ಇರಬೇಕಾಗುತ್ತದೆ” ಎಂದರು.
ಈ ಸಂದರ್ಭದಲ್ಲಿ ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಗ್ರಾಪಂ ಅಧ್ಯಕ್ಷೆ ರೇವತಿ ಆಚಳ್ಳಿ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಗ್ರಾಪಂ ಸದಸ್ಯ ವೆಂಕಟ್ ವಳಲಂಬೆ, ತಾಪಂ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಗ್ರಾ ಪಂ ಸದಸ್ಯೆ ಲತಾ ಕುಮಾರಿ ಆಜಡ್ಕ, ಗ್ರಾಮ ಭಾರತ ತಂಡದ ಅಧ್ಯಕ್ಷ ಗಂಗಾಧರ ಭಟ್ ಪುಚ್ಚಪ್ಪಾಡಿ ಮೊದಲಾದವರು ಇದ್ದರು.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…