Advertisement
Local mirror

ಕಮಿಲದಲ್ಲಿ ಸಾಮೂಹಿಕ ದುರ್ಗಾಪೂಜೆ |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಸಾಮೂಹಿಕ ಶ್ರೀ ದುರ್ಗಾಪೂಜೆ ವೇ.ಮೂ. ಶ್ಯಾಮ ಭಟ್‌ ಹೊಸವಳಿಕೆ ಇವರ ನೇತೃತ್ವದಲ್ಲಿ ನಡೆಯಿತು. ಕೊರೋನಾ ಮುಂಜಾಗ್ರತಾ ಕ್ರಮಗಳಂತೆ ನಿಗದಿತ ಸಂಖ್ಯೆಯ ಭಕ್ತಾದಿಗಳಿಂದ ಪೂಜಾ ಕಾರ್ಯಕ್ರಮಗಳು ನಡೆದವು. ನವರಾತ್ರಿಯ ವಿಶೇಷ ಸಂದರ್ಭದಲ್ಲಿ  ಪ್ರತೀ ವರ್ಷದಂತೆ ಪೂಜಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ಗುತ್ತಿಗಾರು ಶ್ರೀಕೃಷ್ಣ ಯಕ್ಷಗಾನ ಕಲಾಮಂಡಳಿ ವತಿಯಿಂದ ತಾಳಮದ್ದಳೆ ನಡೆಯಿತು.

Advertisement
Advertisement
Advertisement
Advertisement

Advertisement

ಈ ಸಂದರ್ಭ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮೊಕ್ತೇಸರ ಗುರುರಾಜ ಭಟ್‌ ಪುಚ್ಚಪ್ಪಾಡಿ, ಆಡಳಿತ ಸಮಿತಿ ಅಧ್ಯಕ್ಷ ಸೂರಪ್ಪ ಗೌಡ ಕೊಂದಾಳ, ಕಾರ್ಯದರ್ಶಿ ಶಿವ ಕುಮಾರ್‌ ಕಮಿಲ , ಪ್ರಮುಖರಾದ ಕೇಶವ ಗೌಡ ಕಾಂತಿಲ, ಉಮೇಶ್‌ ಕಮಿಲ, ಶ್ರೀ ರಕ್ತೇಶ್ವರಿ ಸಾನ್ನಿಧ್ಯದ  ಮಾಜಿ ಅಧ್ಯಕ್ಷ ತುಂಗನಾಥ ಕಮಿಲ , ದೇವಿಪ್ರಸಾದ್‌ ಚಿಕ್ಮುಳಿ ಮೊದಲಾದವರು ಉಪಸ್ಥಿತರಿದ್ದರು.

 

Advertisement
ಗೌರವಾರ್ಪಣೆ
ಇದೇ ಸಂದರ್ಭ ಎಪಿಎಂಸಿ ಸದಸ್ಯೆ ಪ್ರೇಮಲತಾ ಚಿಕ್ಮುಳಿ ಅವರಿಗೆ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಸಮಿತಿ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

Advertisement

 

ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ರಸ್ತೆ ದುರಸ್ತಿಗೆ ಅನುದಾನ ನೀಡಿದ ಎಪಿಎಂಸಿ ಸದಸ್ಯೆ ಪ್ರೇಮಲತಾ ಚಿಕ್ಮುಳಿ  ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

39 mins ago

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

1 hour ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

2 hours ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

2 hours ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

15 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

16 hours ago