Advertisement
Local mirror

ಕಮಿಲದಲ್ಲಿ ಸಾಮೂಹಿಕ ದುರ್ಗಾಪೂಜೆ |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದ ಶ್ರೀ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಸಾಮೂಹಿಕ ಶ್ರೀ ದುರ್ಗಾಪೂಜೆ ವೇ.ಮೂ. ಶ್ಯಾಮ ಭಟ್‌ ಹೊಸವಳಿಕೆ ಇವರ ನೇತೃತ್ವದಲ್ಲಿ ನಡೆಯಿತು. ಕೊರೋನಾ ಮುಂಜಾಗ್ರತಾ ಕ್ರಮಗಳಂತೆ ನಿಗದಿತ ಸಂಖ್ಯೆಯ ಭಕ್ತಾದಿಗಳಿಂದ ಪೂಜಾ ಕಾರ್ಯಕ್ರಮಗಳು ನಡೆದವು. ನವರಾತ್ರಿಯ ವಿಶೇಷ ಸಂದರ್ಭದಲ್ಲಿ  ಪ್ರತೀ ವರ್ಷದಂತೆ ಪೂಜಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ಗುತ್ತಿಗಾರು ಶ್ರೀಕೃಷ್ಣ ಯಕ್ಷಗಾನ ಕಲಾಮಂಡಳಿ ವತಿಯಿಂದ ತಾಳಮದ್ದಳೆ ನಡೆಯಿತು.

ಈ ಸಂದರ್ಭ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮೊಕ್ತೇಸರ ಗುರುರಾಜ ಭಟ್‌ ಪುಚ್ಚಪ್ಪಾಡಿ, ಆಡಳಿತ ಸಮಿತಿ ಅಧ್ಯಕ್ಷ ಸೂರಪ್ಪ ಗೌಡ ಕೊಂದಾಳ, ಕಾರ್ಯದರ್ಶಿ ಶಿವ ಕುಮಾರ್‌ ಕಮಿಲ , ಪ್ರಮುಖರಾದ ಕೇಶವ ಗೌಡ ಕಾಂತಿಲ, ಉಮೇಶ್‌ ಕಮಿಲ, ಶ್ರೀ ರಕ್ತೇಶ್ವರಿ ಸಾನ್ನಿಧ್ಯದ  ಮಾಜಿ ಅಧ್ಯಕ್ಷ ತುಂಗನಾಥ ಕಮಿಲ , ದೇವಿಪ್ರಸಾದ್‌ ಚಿಕ್ಮುಳಿ ಮೊದಲಾದವರು ಉಪಸ್ಥಿತರಿದ್ದರು.

 

ಗೌರವಾರ್ಪಣೆ
ಇದೇ ಸಂದರ್ಭ ಎಪಿಎಂಸಿ ಸದಸ್ಯೆ ಪ್ರೇಮಲತಾ ಚಿಕ್ಮುಳಿ ಅವರಿಗೆ ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಸಮಿತಿ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

 

ಶ್ರೀ ರಕ್ತೇಶ್ವರಿ ಸಾನ್ನಿಧ್ಯದ ರಸ್ತೆ ದುರಸ್ತಿಗೆ ಅನುದಾನ ನೀಡಿದ ಎಪಿಎಂಸಿ ಸದಸ್ಯೆ ಪ್ರೇಮಲತಾ ಚಿಕ್ಮುಳಿ  ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

18 minutes ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

2 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

3 hours ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago