ಕಮಿಲ-ಬಳ್ಪ ರಸ್ತೆ : ಕಾಂಕ್ರೀಟ್ ಕಾಮಗಾರಿಯಲ್ಲಿ ಲೋಪ – ಸಾರ್ವಜನಿಕರಿಂದ ಅಸಮಾಧಾನ

December 8, 2020
12:18 PM

ಸುಳ್ಯ ತಾಲೂಕಿನ ಗುತ್ತಿಗಾರು ಕಮಿಲ ಬಳ್ಪ ರಸ್ತೆಯ 510 ಮೀಟರ್ ಕಾಂಕ್ರೀಟೀಕರಣ ಕಾಮಗಾರಿಯಲ್ಲಿ ಲೋಪ ಕಂಡು ಬಂದಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement

ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದೆ. ಇದರಲ್ಲಿ ಗುತ್ತಿಗಾರು-ಚತ್ರಪ್ಪಾಡಿ ಹಾಗೂ ಚತ್ರಪ್ಪಾಡಿಯಿಂದ‌  510 ಮೀಟರ್ ಕಾಮಗಾರಿ ನಡೆಯುತ್ತಿದೆ. ಇದೀಗ ಈಕಾಂಕ್ರೀಟ್ ಕಾಮಗಾರಿ  ಸರಿಯಾಗಿ ನಡೆಯುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 6 ಇಂಚು ದಪ್ಪದ ಕಾಂಕ್ರೀಟ್ ಇರಬೇಕಾದಲ್ಲಿ 3.5 ಇಂಚು ಮಾತ್ರವೇ ದಪ್ಲದ ಕಾಮಗಾರಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ರು ಆರೋಪಿಸಿದ್ದಾರೆ.

Advertisement

ಈ ಬಗ್ಗೆ ಸ್ಥಳೀಯರಾದ ಲಕ್ಷ್ಮಣ ದೇವಸ್ಯ ಪ್ರತಿಭಟಿಸಲು ಸಿದ್ಧತೆ ನಡೆಸಿದ್ದು  ಜನರಿಗೆ ಕಾಂಕ್ರೀಟ್ ಕಾಮಗಾರಿ ಬಗ್ಗೆ ಜಾಗೃತಿ ನಡೆಸಲು ಮುಂದಾಗಿದ್ದಾರೆ.ಗುತ್ತಿಗಾರಿನಲ್ಲಿ ಪ್ರತಿಭಟಿಸಲು ಸಿದ್ದತೆ ನಡೆಸಿದ್ದಾರೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ
February 7, 2025
7:21 AM
by: The Rural Mirror ಸುದ್ದಿಜಾಲ
‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ
February 7, 2025
7:15 AM
by: The Rural Mirror ಸುದ್ದಿಜಾಲ
ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |
February 7, 2025
7:10 AM
by: The Rural Mirror ಸುದ್ದಿಜಾಲ
ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ
February 7, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror