ಕಮಿಲ-ಬಳ್ಪ ರಸ್ತೆ : ಕಾಂಕ್ರೀಟ್ ಕಾಮಗಾರಿಯಲ್ಲಿ ಲೋಪ – ಸಾರ್ವಜನಿಕರಿಂದ ಅಸಮಾಧಾನ

December 8, 2020
12:18 PM

ಸುಳ್ಯ ತಾಲೂಕಿನ ಗುತ್ತಿಗಾರು ಕಮಿಲ ಬಳ್ಪ ರಸ್ತೆಯ 510 ಮೀಟರ್ ಕಾಂಕ್ರೀಟೀಕರಣ ಕಾಮಗಾರಿಯಲ್ಲಿ ಲೋಪ ಕಂಡು ಬಂದಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದೆ. ಇದರಲ್ಲಿ ಗುತ್ತಿಗಾರು-ಚತ್ರಪ್ಪಾಡಿ ಹಾಗೂ ಚತ್ರಪ್ಪಾಡಿಯಿಂದ‌  510 ಮೀಟರ್ ಕಾಮಗಾರಿ ನಡೆಯುತ್ತಿದೆ. ಇದೀಗ ಈಕಾಂಕ್ರೀಟ್ ಕಾಮಗಾರಿ  ಸರಿಯಾಗಿ ನಡೆಯುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 6 ಇಂಚು ದಪ್ಪದ ಕಾಂಕ್ರೀಟ್ ಇರಬೇಕಾದಲ್ಲಿ 3.5 ಇಂಚು ಮಾತ್ರವೇ ದಪ್ಲದ ಕಾಮಗಾರಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ರು ಆರೋಪಿಸಿದ್ದಾರೆ.

ಈ ಬಗ್ಗೆ ಸ್ಥಳೀಯರಾದ ಲಕ್ಷ್ಮಣ ದೇವಸ್ಯ ಪ್ರತಿಭಟಿಸಲು ಸಿದ್ಧತೆ ನಡೆಸಿದ್ದು  ಜನರಿಗೆ ಕಾಂಕ್ರೀಟ್ ಕಾಮಗಾರಿ ಬಗ್ಗೆ ಜಾಗೃತಿ ನಡೆಸಲು ಮುಂದಾಗಿದ್ದಾರೆ.ಗುತ್ತಿಗಾರಿನಲ್ಲಿ ಪ್ರತಿಭಟಿಸಲು ಸಿದ್ದತೆ ನಡೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror