ಕಮಿಲ-ಬಳ್ಪ ರಸ್ತೆ : ಕಾಂಕ್ರೀಟ್ ಕಾಮಗಾರಿಯಲ್ಲಿ ಲೋಪ – ಸಾರ್ವಜನಿಕರಿಂದ ಅಸಮಾಧಾನ

December 8, 2020
12:18 PM

ಸುಳ್ಯ ತಾಲೂಕಿನ ಗುತ್ತಿಗಾರು ಕಮಿಲ ಬಳ್ಪ ರಸ್ತೆಯ 510 ಮೀಟರ್ ಕಾಂಕ್ರೀಟೀಕರಣ ಕಾಮಗಾರಿಯಲ್ಲಿ ಲೋಪ ಕಂಡು ಬಂದಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement

ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದೆ. ಇದರಲ್ಲಿ ಗುತ್ತಿಗಾರು-ಚತ್ರಪ್ಪಾಡಿ ಹಾಗೂ ಚತ್ರಪ್ಪಾಡಿಯಿಂದ‌  510 ಮೀಟರ್ ಕಾಮಗಾರಿ ನಡೆಯುತ್ತಿದೆ. ಇದೀಗ ಈಕಾಂಕ್ರೀಟ್ ಕಾಮಗಾರಿ  ಸರಿಯಾಗಿ ನಡೆಯುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 6 ಇಂಚು ದಪ್ಪದ ಕಾಂಕ್ರೀಟ್ ಇರಬೇಕಾದಲ್ಲಿ 3.5 ಇಂಚು ಮಾತ್ರವೇ ದಪ್ಲದ ಕಾಮಗಾರಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ರು ಆರೋಪಿಸಿದ್ದಾರೆ.

Advertisement

ಈ ಬಗ್ಗೆ ಸ್ಥಳೀಯರಾದ ಲಕ್ಷ್ಮಣ ದೇವಸ್ಯ ಪ್ರತಿಭಟಿಸಲು ಸಿದ್ಧತೆ ನಡೆಸಿದ್ದು  ಜನರಿಗೆ ಕಾಂಕ್ರೀಟ್ ಕಾಮಗಾರಿ ಬಗ್ಗೆ ಜಾಗೃತಿ ನಡೆಸಲು ಮುಂದಾಗಿದ್ದಾರೆ.ಗುತ್ತಿಗಾರಿನಲ್ಲಿ ಪ್ರತಿಭಟಿಸಲು ಸಿದ್ದತೆ ನಡೆಸಿದ್ದಾರೆ.

Advertisement

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |
May 6, 2024
11:07 AM
by: ಸಾಯಿಶೇಖರ್ ಕರಿಕಳ
ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror