ಸುಳ್ಯ ತಾಲೂಕಿನ ಗುತ್ತಿಗಾರು ಕಮಿಲ ಬಳ್ಪ ರಸ್ತೆಯ 510 ಮೀಟರ್ ಕಾಂಕ್ರೀಟೀಕರಣ ಕಾಮಗಾರಿಯಲ್ಲಿ ಲೋಪ ಕಂಡು ಬಂದಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದೆ. ಇದರಲ್ಲಿ ಗುತ್ತಿಗಾರು-ಚತ್ರಪ್ಪಾಡಿ ಹಾಗೂ ಚತ್ರಪ್ಪಾಡಿಯಿಂದ 510 ಮೀಟರ್ ಕಾಮಗಾರಿ ನಡೆಯುತ್ತಿದೆ. ಇದೀಗ ಈಕಾಂಕ್ರೀಟ್ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 6 ಇಂಚು ದಪ್ಪದ ಕಾಂಕ್ರೀಟ್ ಇರಬೇಕಾದಲ್ಲಿ 3.5 ಇಂಚು ಮಾತ್ರವೇ ದಪ್ಲದ ಕಾಮಗಾರಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ರು ಆರೋಪಿಸಿದ್ದಾರೆ.
ಈ ಬಗ್ಗೆ ಸ್ಥಳೀಯರಾದ ಲಕ್ಷ್ಮಣ ದೇವಸ್ಯ ಪ್ರತಿಭಟಿಸಲು ಸಿದ್ಧತೆ ನಡೆಸಿದ್ದು ಜನರಿಗೆ ಕಾಂಕ್ರೀಟ್ ಕಾಮಗಾರಿ ಬಗ್ಗೆ ಜಾಗೃತಿ ನಡೆಸಲು ಮುಂದಾಗಿದ್ದಾರೆ.ಗುತ್ತಿಗಾರಿನಲ್ಲಿ ಪ್ರತಿಭಟಿಸಲು ಸಿದ್ದತೆ ನಡೆಸಿದ್ದಾರೆ.
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…