ಸುಳ್ಯ ತಾಲೂಕಿನ ಗುತ್ತಿಗಾರು ಕಮಿಲ ಬಳ್ಪ ರಸ್ತೆಯ 510 ಮೀಟರ್ ಕಾಂಕ್ರೀಟೀಕರಣ ಕಾಮಗಾರಿಯಲ್ಲಿ ಲೋಪ ಕಂಡು ಬಂದಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದೆ. ಇದರಲ್ಲಿ ಗುತ್ತಿಗಾರು-ಚತ್ರಪ್ಪಾಡಿ ಹಾಗೂ ಚತ್ರಪ್ಪಾಡಿಯಿಂದ 510 ಮೀಟರ್ ಕಾಮಗಾರಿ ನಡೆಯುತ್ತಿದೆ. ಇದೀಗ ಈಕಾಂಕ್ರೀಟ್ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 6 ಇಂಚು ದಪ್ಪದ ಕಾಂಕ್ರೀಟ್ ಇರಬೇಕಾದಲ್ಲಿ 3.5 ಇಂಚು ಮಾತ್ರವೇ ದಪ್ಲದ ಕಾಮಗಾರಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ರು ಆರೋಪಿಸಿದ್ದಾರೆ.
ಈ ಬಗ್ಗೆ ಸ್ಥಳೀಯರಾದ ಲಕ್ಷ್ಮಣ ದೇವಸ್ಯ ಪ್ರತಿಭಟಿಸಲು ಸಿದ್ಧತೆ ನಡೆಸಿದ್ದು ಜನರಿಗೆ ಕಾಂಕ್ರೀಟ್ ಕಾಮಗಾರಿ ಬಗ್ಗೆ ಜಾಗೃತಿ ನಡೆಸಲು ಮುಂದಾಗಿದ್ದಾರೆ.ಗುತ್ತಿಗಾರಿನಲ್ಲಿ ಪ್ರತಿಭಟಿಸಲು ಸಿದ್ದತೆ ನಡೆಸಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…