ಸುಳ್ಯ ತಾಲೂಕಿನ ಗುತ್ತಿಗಾರು ಕಮಿಲ ಬಳ್ಪ ರಸ್ತೆಯ 510 ಮೀಟರ್ ಕಾಂಕ್ರೀಟೀಕರಣ ಕಾಮಗಾರಿಯಲ್ಲಿ ಲೋಪ ಕಂಡು ಬಂದಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದೆ. ಇದರಲ್ಲಿ ಗುತ್ತಿಗಾರು-ಚತ್ರಪ್ಪಾಡಿ ಹಾಗೂ ಚತ್ರಪ್ಪಾಡಿಯಿಂದ 510 ಮೀಟರ್ ಕಾಮಗಾರಿ ನಡೆಯುತ್ತಿದೆ. ಇದೀಗ ಈಕಾಂಕ್ರೀಟ್ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 6 ಇಂಚು ದಪ್ಪದ ಕಾಂಕ್ರೀಟ್ ಇರಬೇಕಾದಲ್ಲಿ 3.5 ಇಂಚು ಮಾತ್ರವೇ ದಪ್ಲದ ಕಾಮಗಾರಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ರು ಆರೋಪಿಸಿದ್ದಾರೆ.
ಈ ಬಗ್ಗೆ ಸ್ಥಳೀಯರಾದ ಲಕ್ಷ್ಮಣ ದೇವಸ್ಯ ಪ್ರತಿಭಟಿಸಲು ಸಿದ್ಧತೆ ನಡೆಸಿದ್ದು ಜನರಿಗೆ ಕಾಂಕ್ರೀಟ್ ಕಾಮಗಾರಿ ಬಗ್ಗೆ ಜಾಗೃತಿ ನಡೆಸಲು ಮುಂದಾಗಿದ್ದಾರೆ.ಗುತ್ತಿಗಾರಿನಲ್ಲಿ ಪ್ರತಿಭಟಿಸಲು ಸಿದ್ದತೆ ನಡೆಸಿದ್ದಾರೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…