ಸುಳ್ಯ ತಾಲೂಕಿನ ಗುತ್ತಿಗಾರು ಕಮಿಲ ಬಳ್ಪ ರಸ್ತೆಯ 510 ಮೀಟರ್ ಕಾಂಕ್ರೀಟೀಕರಣ ಕಾಮಗಾರಿಯಲ್ಲಿ ಲೋಪ ಕಂಡು ಬಂದಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದೆ. ಇದರಲ್ಲಿ ಗುತ್ತಿಗಾರು-ಚತ್ರಪ್ಪಾಡಿ ಹಾಗೂ ಚತ್ರಪ್ಪಾಡಿಯಿಂದ 510 ಮೀಟರ್ ಕಾಮಗಾರಿ ನಡೆಯುತ್ತಿದೆ. ಇದೀಗ ಈಕಾಂಕ್ರೀಟ್ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 6 ಇಂಚು ದಪ್ಪದ ಕಾಂಕ್ರೀಟ್ ಇರಬೇಕಾದಲ್ಲಿ 3.5 ಇಂಚು ಮಾತ್ರವೇ ದಪ್ಲದ ಕಾಮಗಾರಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ರು ಆರೋಪಿಸಿದ್ದಾರೆ.
ಈ ಬಗ್ಗೆ ಸ್ಥಳೀಯರಾದ ಲಕ್ಷ್ಮಣ ದೇವಸ್ಯ ಪ್ರತಿಭಟಿಸಲು ಸಿದ್ಧತೆ ನಡೆಸಿದ್ದು ಜನರಿಗೆ ಕಾಂಕ್ರೀಟ್ ಕಾಮಗಾರಿ ಬಗ್ಗೆ ಜಾಗೃತಿ ನಡೆಸಲು ಮುಂದಾಗಿದ್ದಾರೆ.ಗುತ್ತಿಗಾರಿನಲ್ಲಿ ಪ್ರತಿಭಟಿಸಲು ಸಿದ್ದತೆ ನಡೆಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…