ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ ಸರ್ಕಾರದ “ಕೂಸಿನ ಮನೆ” ಯೋಜನೆ, ಇದರಿಂದ ಗ್ರಾಮೀಣ ಉದ್ಯೋಗಿ ಮಹಿಳೆಯರ ಮೊಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಕೂಸಿನ ಮನೆಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ದೇವನಹಳ್ಳಿ ತಾಲೂಕಿನಲ್ಲಿ 18 ದೊಡ್ಡ ಬಳ್ಳಾಪುರದಲ್ಲಿ 22, ಹೊಸಕೋಟೆ 22 ಮತ್ತು ನೆಲಮಂಗಲದಲ್ಲಿ 12 ಕೂಸಿನ ಮನೆಗಳು ಚಟುವಟಿಕೆಯಲ್ಲಿವೆ. ಕೂಸಿನ ಮನೆಯಿಂದ ಮಕ್ಕಳಿಗೆ ಕಾಲಕಾಲಕ್ಕೆ ಲಸಿಕೆ ಹಾಗೂ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…