ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ ಸರ್ಕಾರದ “ಕೂಸಿನ ಮನೆ” ಯೋಜನೆ, ಇದರಿಂದ ಗ್ರಾಮೀಣ ಉದ್ಯೋಗಿ ಮಹಿಳೆಯರ ಮೊಗದಲ್ಲಿ ಮಂದಹಾಸ ಮೂಡಿಸಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಕೂಸಿನ ಮನೆಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ದೇವನಹಳ್ಳಿ ತಾಲೂಕಿನಲ್ಲಿ 18 ದೊಡ್ಡ ಬಳ್ಳಾಪುರದಲ್ಲಿ 22, ಹೊಸಕೋಟೆ 22 ಮತ್ತು ನೆಲಮಂಗಲದಲ್ಲಿ 12 ಕೂಸಿನ ಮನೆಗಳು ಚಟುವಟಿಕೆಯಲ್ಲಿವೆ. ಕೂಸಿನ ಮನೆಯಿಂದ ಮಕ್ಕಳಿಗೆ ಕಾಲಕಾಲಕ್ಕೆ ಲಸಿಕೆ ಹಾಗೂ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…