ಕಾಂಚೋಡು : ಬಾವಿ ಸ್ವಚ್ಛತಾ ಕಾರ್ಯಕ್ರಮ

April 16, 2021
12:03 PM
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಪಾಕಶಾಲೆಯ ಮುಂಭಾಗದಲ್ಲಿರುವ ಬಾವಿಯ ಸ್ವಚ್ಛತೆ ಮತ್ತು ಹೂಳೆತ್ತುವ ಕಾರ್ಯ ವನ್ನು  ದೇವಾಲಯದ ಧರ್ಮದರ್ಶಿಗಳಾದ ಕಾಂಚೋಡು  ಪರಮೇಶ್ವರಯ್ಯ ಅವರ ಮಾರ್ಗದರ್ಶನದಲ್ಲಿ ಕರಸೇವೆಯ ಮೂಲಕ ನಡೆಸಲಾಯಿತು.
ಗೋವಿಂದಯ್ಯ ಕಾಂಚೋಡು, ಮಹಾಬಲೇಶ್ವರ ಕಾಂಚೋಡು, ಅಣ್ಣಪ್ಪ ನಾೖಕ ಅಯ್ಯನಕಟ್ಟೆ, ಗುರುವಪ್ಪ ನಾೖಕ ಚಾಕೊಟೆಡ್ಕ, ಚನಿಯಪ್ಪ ನಾೖಕ  ಕಾಂಚೋಡು, ಲಕ್ಷ್ಮಿ ಕಾಂಚೋಡು, ಸುನಂದ, ಚಿನ್ಮಯ ಕೃಷ್ಣ ಕಾಂಚೋಡು, ವಿನೋದ ಕಾಂಚೋಡು, ಅಮೋಘ ಕಾಂಚೋಡು, ಮತ್ತಿತರರು ಕರ ಸೇವೆಯಲ್ಲಿ ಪಾಲ್ಗೊಂಡರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರ ಒಳನಾಡಿನಲ್ಲಿ ಬಿಸಿಹವೆ – ಹವಾಮಾನ ಇಲಾಖೆ ಮುನ್ಸೂಚನೆ
March 18, 2025
7:40 PM
by: The Rural Mirror ಸುದ್ದಿಜಾಲ
ಕಾಶ್ಮೀರದಲ್ಲಿ ಹಿಮಪಾತ ಆರಂಭ | ಮಧ್ಯಭಾರತ ಹಾಗೂ  ಉತ್ತರ ಭಾರತದಲ್ಲಿ  ತಾಪಮಾನ ಗಣನೀಯ ಪ್ರಮಾಣದಲ್ಲಿ  ಏರಿಕೆ
March 18, 2025
7:32 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-03-2025 | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ | ಮಾ.25 ರ ನಂತರ ವಿವಿದೆಡೆ ಮಳೆ ಸಾಧ್ಯತೆ |
March 18, 2025
2:03 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |
March 17, 2025
3:33 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror