ಕಾಂಚೋಡು : ಬಾವಿ ಸ್ವಚ್ಛತಾ ಕಾರ್ಯಕ್ರಮ

April 16, 2021
12:03 PM
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಪಾಕಶಾಲೆಯ ಮುಂಭಾಗದಲ್ಲಿರುವ ಬಾವಿಯ ಸ್ವಚ್ಛತೆ ಮತ್ತು ಹೂಳೆತ್ತುವ ಕಾರ್ಯ ವನ್ನು  ದೇವಾಲಯದ ಧರ್ಮದರ್ಶಿಗಳಾದ ಕಾಂಚೋಡು  ಪರಮೇಶ್ವರಯ್ಯ ಅವರ ಮಾರ್ಗದರ್ಶನದಲ್ಲಿ ಕರಸೇವೆಯ ಮೂಲಕ ನಡೆಸಲಾಯಿತು.
ಗೋವಿಂದಯ್ಯ ಕಾಂಚೋಡು, ಮಹಾಬಲೇಶ್ವರ ಕಾಂಚೋಡು, ಅಣ್ಣಪ್ಪ ನಾೖಕ ಅಯ್ಯನಕಟ್ಟೆ, ಗುರುವಪ್ಪ ನಾೖಕ ಚಾಕೊಟೆಡ್ಕ, ಚನಿಯಪ್ಪ ನಾೖಕ  ಕಾಂಚೋಡು, ಲಕ್ಷ್ಮಿ ಕಾಂಚೋಡು, ಸುನಂದ, ಚಿನ್ಮಯ ಕೃಷ್ಣ ಕಾಂಚೋಡು, ವಿನೋದ ಕಾಂಚೋಡು, ಅಮೋಘ ಕಾಂಚೋಡು, ಮತ್ತಿತರರು ಕರ ಸೇವೆಯಲ್ಲಿ ಪಾಲ್ಗೊಂಡರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror